ಬ್ರೇಕಿಂಗ್ ನ್ಯೂಸ್
22-03-23 10:31 pm Mangalore Correspondent ಕರಾವಳಿ
ಮಂಗಳೂರು, ಮಾ.22 : ಕರಾವಳಿಯಲ್ಲಿ ಮಾ.23ರ ಗುರುವಾರದಿಂದಲೇ ಮುಸ್ಲಿಮರ ರಂಜಾನ್ ಮಾಸ ಆರಂಭಗೊಳ್ಳಲಿದೆ. ಕೇರಳದ ಕಲ್ಲಿಕೋಟೆಯ ಕಾಪಾಡಿ ಎಂಬಲ್ಲಿ ಚಂದ್ರದರ್ಶನ ಆಗಿರುವ ಹಿನ್ನೆಲೆ ಮುಸ್ಲಿಂ ಧರ್ಮಗುರುಗಳು ರಂಜಾನ್ ಆಚರಣೆಗೆ ಕರೆ ನೀಡಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ ಮುಸ್ಲಿಂ ಧರ್ಮಗುರುಗಳು ಈ ಬಗ್ಗೆ ಜಂಟಿ ಹೇಳಿಕೆ ನೀಡಿದ್ದು ಮಾ.23ರಿಂದಲೇ ರಂಜಾನ್ ಮಾಸಾಚರಣೆ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಮುಸ್ಲಿಯಾರ್ ಅಹ್ಮದ್, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಉಳ್ಳಾಲ ಖಾಝಿ ಸೈಯದ್ ಫಝಳ್ ಕೋಯಮ್ಮ ತಂಙಳ್, ಭಟ್ಕಳ ಚಂದ್ರದರ್ಶನ ಸಮಿತಿಯ ಪ್ರಮುಖರು ಜಂಟಿ ಹೇಳಿಕೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಖಾಝಿಗಳು ಕೇರಳದ ಸಂಪ್ರದಾಯ ಪ್ರಕಾರ ಒಂದು ದಿನ ಮೊದಲೇ ರಂಜಾನ್ ಆಚರಣೆ ಆರಂಭಿಸಿ, ಒಂದು ದಿನ ಮೊದಲೇ ಕೊನೆಗೊಳಿಸುತ್ತಾರೆ. ಕರ್ನಾಟಕ ಇತರ ಕಡೆಗಳಿಗೆ ಹೋಲಿಸಿದರೆ ಕರಾವಳಿಯಲ್ಲಿ ಮಾತ್ರ ಕೇರಳ ಮಾದರಿ ಅನುಸರಿಸಲಾಗುತ್ತದೆ. ಈ ಬಾರಿ ಇದಕ್ಕೆ ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳೂ ಸೇರ್ಪಡೆಯಾಗಿವೆ.
March 23rd Ramadan to began in Mangalore.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm