ಬ್ರೇಕಿಂಗ್ ನ್ಯೂಸ್
22-03-23 10:31 pm Mangalore Correspondent ಕರಾವಳಿ
ಮಂಗಳೂರು, ಮಾ.22 : ಕರಾವಳಿಯಲ್ಲಿ ಮಾ.23ರ ಗುರುವಾರದಿಂದಲೇ ಮುಸ್ಲಿಮರ ರಂಜಾನ್ ಮಾಸ ಆರಂಭಗೊಳ್ಳಲಿದೆ. ಕೇರಳದ ಕಲ್ಲಿಕೋಟೆಯ ಕಾಪಾಡಿ ಎಂಬಲ್ಲಿ ಚಂದ್ರದರ್ಶನ ಆಗಿರುವ ಹಿನ್ನೆಲೆ ಮುಸ್ಲಿಂ ಧರ್ಮಗುರುಗಳು ರಂಜಾನ್ ಆಚರಣೆಗೆ ಕರೆ ನೀಡಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ ಮುಸ್ಲಿಂ ಧರ್ಮಗುರುಗಳು ಈ ಬಗ್ಗೆ ಜಂಟಿ ಹೇಳಿಕೆ ನೀಡಿದ್ದು ಮಾ.23ರಿಂದಲೇ ರಂಜಾನ್ ಮಾಸಾಚರಣೆ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಮುಸ್ಲಿಯಾರ್ ಅಹ್ಮದ್, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಉಳ್ಳಾಲ ಖಾಝಿ ಸೈಯದ್ ಫಝಳ್ ಕೋಯಮ್ಮ ತಂಙಳ್, ಭಟ್ಕಳ ಚಂದ್ರದರ್ಶನ ಸಮಿತಿಯ ಪ್ರಮುಖರು ಜಂಟಿ ಹೇಳಿಕೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಖಾಝಿಗಳು ಕೇರಳದ ಸಂಪ್ರದಾಯ ಪ್ರಕಾರ ಒಂದು ದಿನ ಮೊದಲೇ ರಂಜಾನ್ ಆಚರಣೆ ಆರಂಭಿಸಿ, ಒಂದು ದಿನ ಮೊದಲೇ ಕೊನೆಗೊಳಿಸುತ್ತಾರೆ. ಕರ್ನಾಟಕ ಇತರ ಕಡೆಗಳಿಗೆ ಹೋಲಿಸಿದರೆ ಕರಾವಳಿಯಲ್ಲಿ ಮಾತ್ರ ಕೇರಳ ಮಾದರಿ ಅನುಸರಿಸಲಾಗುತ್ತದೆ. ಈ ಬಾರಿ ಇದಕ್ಕೆ ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳೂ ಸೇರ್ಪಡೆಯಾಗಿವೆ.
March 23rd Ramadan to began in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm