ಬ್ರೇಕಿಂಗ್ ನ್ಯೂಸ್
22-03-23 10:31 pm Mangalore Correspondent ಕರಾವಳಿ
ಮಂಗಳೂರು, ಮಾ.22 : ಕರಾವಳಿಯಲ್ಲಿ ಮಾ.23ರ ಗುರುವಾರದಿಂದಲೇ ಮುಸ್ಲಿಮರ ರಂಜಾನ್ ಮಾಸ ಆರಂಭಗೊಳ್ಳಲಿದೆ. ಕೇರಳದ ಕಲ್ಲಿಕೋಟೆಯ ಕಾಪಾಡಿ ಎಂಬಲ್ಲಿ ಚಂದ್ರದರ್ಶನ ಆಗಿರುವ ಹಿನ್ನೆಲೆ ಮುಸ್ಲಿಂ ಧರ್ಮಗುರುಗಳು ರಂಜಾನ್ ಆಚರಣೆಗೆ ಕರೆ ನೀಡಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ ಮುಸ್ಲಿಂ ಧರ್ಮಗುರುಗಳು ಈ ಬಗ್ಗೆ ಜಂಟಿ ಹೇಳಿಕೆ ನೀಡಿದ್ದು ಮಾ.23ರಿಂದಲೇ ರಂಜಾನ್ ಮಾಸಾಚರಣೆ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಮುಸ್ಲಿಯಾರ್ ಅಹ್ಮದ್, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಉಳ್ಳಾಲ ಖಾಝಿ ಸೈಯದ್ ಫಝಳ್ ಕೋಯಮ್ಮ ತಂಙಳ್, ಭಟ್ಕಳ ಚಂದ್ರದರ್ಶನ ಸಮಿತಿಯ ಪ್ರಮುಖರು ಜಂಟಿ ಹೇಳಿಕೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಖಾಝಿಗಳು ಕೇರಳದ ಸಂಪ್ರದಾಯ ಪ್ರಕಾರ ಒಂದು ದಿನ ಮೊದಲೇ ರಂಜಾನ್ ಆಚರಣೆ ಆರಂಭಿಸಿ, ಒಂದು ದಿನ ಮೊದಲೇ ಕೊನೆಗೊಳಿಸುತ್ತಾರೆ. ಕರ್ನಾಟಕ ಇತರ ಕಡೆಗಳಿಗೆ ಹೋಲಿಸಿದರೆ ಕರಾವಳಿಯಲ್ಲಿ ಮಾತ್ರ ಕೇರಳ ಮಾದರಿ ಅನುಸರಿಸಲಾಗುತ್ತದೆ. ಈ ಬಾರಿ ಇದಕ್ಕೆ ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳೂ ಸೇರ್ಪಡೆಯಾಗಿವೆ.
March 23rd Ramadan to began in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm