ಬ್ರೇಕಿಂಗ್ ನ್ಯೂಸ್
22-03-23 10:31 pm Mangalore Correspondent ಕರಾವಳಿ
ಮಂಗಳೂರು, ಮಾ.22 : ಕರಾವಳಿಯಲ್ಲಿ ಮಾ.23ರ ಗುರುವಾರದಿಂದಲೇ ಮುಸ್ಲಿಮರ ರಂಜಾನ್ ಮಾಸ ಆರಂಭಗೊಳ್ಳಲಿದೆ. ಕೇರಳದ ಕಲ್ಲಿಕೋಟೆಯ ಕಾಪಾಡಿ ಎಂಬಲ್ಲಿ ಚಂದ್ರದರ್ಶನ ಆಗಿರುವ ಹಿನ್ನೆಲೆ ಮುಸ್ಲಿಂ ಧರ್ಮಗುರುಗಳು ರಂಜಾನ್ ಆಚರಣೆಗೆ ಕರೆ ನೀಡಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ ಮುಸ್ಲಿಂ ಧರ್ಮಗುರುಗಳು ಈ ಬಗ್ಗೆ ಜಂಟಿ ಹೇಳಿಕೆ ನೀಡಿದ್ದು ಮಾ.23ರಿಂದಲೇ ರಂಜಾನ್ ಮಾಸಾಚರಣೆ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಮುಸ್ಲಿಯಾರ್ ಅಹ್ಮದ್, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಉಳ್ಳಾಲ ಖಾಝಿ ಸೈಯದ್ ಫಝಳ್ ಕೋಯಮ್ಮ ತಂಙಳ್, ಭಟ್ಕಳ ಚಂದ್ರದರ್ಶನ ಸಮಿತಿಯ ಪ್ರಮುಖರು ಜಂಟಿ ಹೇಳಿಕೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಖಾಝಿಗಳು ಕೇರಳದ ಸಂಪ್ರದಾಯ ಪ್ರಕಾರ ಒಂದು ದಿನ ಮೊದಲೇ ರಂಜಾನ್ ಆಚರಣೆ ಆರಂಭಿಸಿ, ಒಂದು ದಿನ ಮೊದಲೇ ಕೊನೆಗೊಳಿಸುತ್ತಾರೆ. ಕರ್ನಾಟಕ ಇತರ ಕಡೆಗಳಿಗೆ ಹೋಲಿಸಿದರೆ ಕರಾವಳಿಯಲ್ಲಿ ಮಾತ್ರ ಕೇರಳ ಮಾದರಿ ಅನುಸರಿಸಲಾಗುತ್ತದೆ. ಈ ಬಾರಿ ಇದಕ್ಕೆ ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳೂ ಸೇರ್ಪಡೆಯಾಗಿವೆ.
March 23rd Ramadan to began in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm