ಬ್ರೇಕಿಂಗ್ ನ್ಯೂಸ್
23-03-23 05:08 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.23: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಣಕಾಸಿನಲ್ಲಿ ತುಂಬ ಬೆಳೆದಿದ್ದಾರೆ. ಹಾಗೆಂದು ಗಡಾಯಿಕಲ್ಲಿಗೆ ತಲೆ ತಾಗಿಸಲು ಹೋಗಬೇಡಿ. ತಲೆ ಗಟ್ಟಿ ಇದೆಯೆಂದು ಗಡಾಯಿಕಲ್ಲಿಗೆ ತಾಗಿಸಿದರೆ ತಲೆಯೇ ಒಡೆದು ಹೋದೀತು ಎಂದು ಮಾಜಿ ಶಾಸಕ ವಸಂತ ಬಂಗೇರ ಕುಟುಕಿದ್ದಾರೆ.
ಬೆಳ್ತಂಗಡಿಯಲ್ಲಿ ಸುದ್ದಿ ಉದಯ ಎಂಬ ಪತ್ರಿಕೆಯ ಉದ್ಘಾಟನೆ ಸಂದರ್ಭದಲ್ಲಿ ವಸಂತ ಬಂಗೇರ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಹರೀಶ್ ಪೂಂಜ ನೇತೃತ್ವದಲ್ಲಿ ಆರಂಭಿಸುತ್ತಿರುವ ಸುದ್ದಿ ಉದಯ ಪತ್ರಿಕೆಗೆ ಶುಭ ಹಾರೈಸುತ್ತೇನೆ. ಹಾಗೆಂದು ತಲೆ ತಾಗಿಸಲು ಹೋಗಬೇಡಿ. ಹಾಗೆಯೇ ಪತ್ರಿಕೆಯನ್ನು ಒಂದು ರಾಜಕೀಯದ ಪರವಾಗಿ ಬೆಳೆಸಬೇಡಿ. ರಾಜಕೀಯ ಪರವಾಗಿ ಹೋದ ಪತ್ರಿಕೆ ಅಂತ್ಯ ಕಂಡಿದ್ದನ್ನು ನೋಡಿದ್ದೇವೆ.

ನಿಷ್ಪಕ್ಷಪಾತವಾಗಿ ಒಳ್ಳೆಯ ಸುದ್ದಿಯನ್ನು ಈ ಪತ್ರಿಕೆ ನೀಡಲೆಂದು ಹಾರೈಸುತ್ತೇನೆ. ಬೆಳಗ್ಗೆ ಹತ್ತು ಗಂಟೆಗೆ ಬಂದಿದ್ದೇನೆ, ಈಗ 11.30 ಗಂಟೆ ಆಗಿದೆ. ಈವರೆಗೂ ಶಾಸಕ ಪೂಂಜ ಬಂದಿಲ್ಲ. ಸರಿಯಾದ ಸಮಯಕ್ಕೆ ಶಾಸಕರು ಬರುತ್ತಾರೆಂದು ನಾನು ಟೈಮಿಗೇ ಬಂದಿದ್ದೆ. ಅವರು ದೊಡ್ಡವರು, ಹಣಕಾಸಿನಲ್ಲಿ ದೊಡ್ಡದಾಗಿ ಬೆಳೆದಿದ್ದಾರೆ. ಅವರ ನೇತೃತ್ವದಲ್ಲಿ ಪತ್ರಿಕೆಯೂ ಒಳ್ಳೆಯದಾಗಿ ಬೆಳೆಯಲಿ ಎಂದು ಹೇಳಿದರು.
#Former #Belthangady #MLA #VasanthBangera taunts MLA #HarishPoonja in private function pic.twitter.com/RdFtGxajLT
— Headline Karnataka (@hknewsonline) March 23, 2023
Former Belthangady MLA Vasanth Bangera taunts MLA Harish Poonja in private function. Says just because your head is strong doesn’t mean you can crash your head to the the rock. The video of this has gone viral on social media.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am