ಬ್ರೇಕಿಂಗ್ ನ್ಯೂಸ್
23-03-23 05:08 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.23: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಣಕಾಸಿನಲ್ಲಿ ತುಂಬ ಬೆಳೆದಿದ್ದಾರೆ. ಹಾಗೆಂದು ಗಡಾಯಿಕಲ್ಲಿಗೆ ತಲೆ ತಾಗಿಸಲು ಹೋಗಬೇಡಿ. ತಲೆ ಗಟ್ಟಿ ಇದೆಯೆಂದು ಗಡಾಯಿಕಲ್ಲಿಗೆ ತಾಗಿಸಿದರೆ ತಲೆಯೇ ಒಡೆದು ಹೋದೀತು ಎಂದು ಮಾಜಿ ಶಾಸಕ ವಸಂತ ಬಂಗೇರ ಕುಟುಕಿದ್ದಾರೆ.
ಬೆಳ್ತಂಗಡಿಯಲ್ಲಿ ಸುದ್ದಿ ಉದಯ ಎಂಬ ಪತ್ರಿಕೆಯ ಉದ್ಘಾಟನೆ ಸಂದರ್ಭದಲ್ಲಿ ವಸಂತ ಬಂಗೇರ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಹರೀಶ್ ಪೂಂಜ ನೇತೃತ್ವದಲ್ಲಿ ಆರಂಭಿಸುತ್ತಿರುವ ಸುದ್ದಿ ಉದಯ ಪತ್ರಿಕೆಗೆ ಶುಭ ಹಾರೈಸುತ್ತೇನೆ. ಹಾಗೆಂದು ತಲೆ ತಾಗಿಸಲು ಹೋಗಬೇಡಿ. ಹಾಗೆಯೇ ಪತ್ರಿಕೆಯನ್ನು ಒಂದು ರಾಜಕೀಯದ ಪರವಾಗಿ ಬೆಳೆಸಬೇಡಿ. ರಾಜಕೀಯ ಪರವಾಗಿ ಹೋದ ಪತ್ರಿಕೆ ಅಂತ್ಯ ಕಂಡಿದ್ದನ್ನು ನೋಡಿದ್ದೇವೆ.

ನಿಷ್ಪಕ್ಷಪಾತವಾಗಿ ಒಳ್ಳೆಯ ಸುದ್ದಿಯನ್ನು ಈ ಪತ್ರಿಕೆ ನೀಡಲೆಂದು ಹಾರೈಸುತ್ತೇನೆ. ಬೆಳಗ್ಗೆ ಹತ್ತು ಗಂಟೆಗೆ ಬಂದಿದ್ದೇನೆ, ಈಗ 11.30 ಗಂಟೆ ಆಗಿದೆ. ಈವರೆಗೂ ಶಾಸಕ ಪೂಂಜ ಬಂದಿಲ್ಲ. ಸರಿಯಾದ ಸಮಯಕ್ಕೆ ಶಾಸಕರು ಬರುತ್ತಾರೆಂದು ನಾನು ಟೈಮಿಗೇ ಬಂದಿದ್ದೆ. ಅವರು ದೊಡ್ಡವರು, ಹಣಕಾಸಿನಲ್ಲಿ ದೊಡ್ಡದಾಗಿ ಬೆಳೆದಿದ್ದಾರೆ. ಅವರ ನೇತೃತ್ವದಲ್ಲಿ ಪತ್ರಿಕೆಯೂ ಒಳ್ಳೆಯದಾಗಿ ಬೆಳೆಯಲಿ ಎಂದು ಹೇಳಿದರು.
#Former #Belthangady #MLA #VasanthBangera taunts MLA #HarishPoonja in private function pic.twitter.com/RdFtGxajLT
— Headline Karnataka (@hknewsonline) March 23, 2023
Former Belthangady MLA Vasanth Bangera taunts MLA Harish Poonja in private function. Says just because your head is strong doesn’t mean you can crash your head to the the rock. The video of this has gone viral on social media.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm