ಬ್ರೇಕಿಂಗ್ ನ್ಯೂಸ್
24-03-23 10:40 pm Mangalore Correspondent ಕರಾವಳಿ
ಮಂಗಳೂರು, ಮಾ.24: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ಖಂಡಿಸಿ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ. ಬ್ಲ್ಯಾಕ್ ಡೇ ಎಂಬ ಸ್ಲೋಗನ್ ತೋರಿಸಿ, ನೆಲದಲ್ಲಿ ಕುಳಿತು ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ತಿನ ಸಭಾ ನಾಯಕ ಬಿಕೆ ಹರಿಪ್ರಸಾದ್, ರಾಹುಲ್ ಗಾಂಧಿ ಅವರ ಸದಸ್ಯತ್ವ ಅನರ್ಹ ಮಾಡಿದ್ದು ಪ್ರಜಾಪ್ರಭುತ್ವ ಬುಡಮೇಲುಗೊಳಿಸುವ ನಡೆ. ರಾಹುಲ್ ಗಾಂಧಿಯವರು 2019ರ ಲೋಕಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ನೀರವ್ ಮೋದಿ, ಲಲಿತ್ ಮೋದಿಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಕಳ್ಳರನ್ನು ಕಳ್ಳರು ಎನ್ನದೆ ಹರಿಶ್ಚಂದ್ರರು ಎನ್ನಬೇಕೇ ಎಂದು ಪ್ರಶ್ನಿಸಿದರು.


ರಾಹುಲ್ ಗಾಂಧಿ ಹೇಳಿದ್ದ ಮಾತನ್ನು ನಾವೆಲ್ಲ ಹೇಳಿಕೊಂಡು ಹೋಗುತ್ತೇವೆ. ಮೋದಿ ಹೆಸರಿಟ್ಟವರೇ ಹಲವಾರು ಮಂದಿ ಕಳ್ಳರಿದ್ದಾರೆ, ಅವರೆಲ್ಲ ವಿದೇಶದಲ್ಲಿ ಐಷಾರಾಮಿ ಇದ್ದಾರೆ. ದೇಶದ ದುಡ್ಡು ತಿಂದು ಅವರನ್ನು ನಾವು ಕಳ್ಳರು ಎನ್ನಬೇಕಲ್ಲದೆ ಮತ್ತೇನು ಹೇಳಬೇಕು. ಈ ಕಳ್ಳರನ್ನು ಬಿಜೆಪಿಯವರು ಹರಿಶ್ಚಂದ್ರರು ಎನ್ನುತ್ತಾರೆಯೇ. ಹಾಗೆಂದು ಕರೆದಲ್ಲಿ ನಾವು ನಮ್ಮ ಹೇಳಿಕೆ ಹಿಂಪಡೆಯುತ್ತೇವೆ. ನಾವು ಇದೇ ಮಾತನ್ನು ಹೇಳಿಕೊಂಡು ಹೋಗುತ್ತೇವೆ. ಇವರು ಜೈಲಿಗೆ ಹಾಕೋದಿದ್ದಲ್ಲಿ ನಾವು ರೆಡಿ ಇದ್ದೇವೆ ಎಂದು ಹರಿಪ್ರಸಾದ್ ಹೇಳಿದರು. ಯುಟಿ ಖಾದರ್, ಐವಾನ್ ಡಿಸೋಜ, ಅಭಯಚಂದ್ರ ಜೈನ್, ಜೆ.ಆರ್ ಲೋಬೊ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Congress leader Rahul Gandhi convicted, Congress leaders including Hariprasad protest before MCC in Mangalore.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm