ಬ್ರೇಕಿಂಗ್ ನ್ಯೂಸ್
24-03-23 10:40 pm Mangalore Correspondent ಕರಾವಳಿ
ಮಂಗಳೂರು, ಮಾ.24: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ಖಂಡಿಸಿ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ. ಬ್ಲ್ಯಾಕ್ ಡೇ ಎಂಬ ಸ್ಲೋಗನ್ ತೋರಿಸಿ, ನೆಲದಲ್ಲಿ ಕುಳಿತು ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ತಿನ ಸಭಾ ನಾಯಕ ಬಿಕೆ ಹರಿಪ್ರಸಾದ್, ರಾಹುಲ್ ಗಾಂಧಿ ಅವರ ಸದಸ್ಯತ್ವ ಅನರ್ಹ ಮಾಡಿದ್ದು ಪ್ರಜಾಪ್ರಭುತ್ವ ಬುಡಮೇಲುಗೊಳಿಸುವ ನಡೆ. ರಾಹುಲ್ ಗಾಂಧಿಯವರು 2019ರ ಲೋಕಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ನೀರವ್ ಮೋದಿ, ಲಲಿತ್ ಮೋದಿಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಕಳ್ಳರನ್ನು ಕಳ್ಳರು ಎನ್ನದೆ ಹರಿಶ್ಚಂದ್ರರು ಎನ್ನಬೇಕೇ ಎಂದು ಪ್ರಶ್ನಿಸಿದರು.


ರಾಹುಲ್ ಗಾಂಧಿ ಹೇಳಿದ್ದ ಮಾತನ್ನು ನಾವೆಲ್ಲ ಹೇಳಿಕೊಂಡು ಹೋಗುತ್ತೇವೆ. ಮೋದಿ ಹೆಸರಿಟ್ಟವರೇ ಹಲವಾರು ಮಂದಿ ಕಳ್ಳರಿದ್ದಾರೆ, ಅವರೆಲ್ಲ ವಿದೇಶದಲ್ಲಿ ಐಷಾರಾಮಿ ಇದ್ದಾರೆ. ದೇಶದ ದುಡ್ಡು ತಿಂದು ಅವರನ್ನು ನಾವು ಕಳ್ಳರು ಎನ್ನಬೇಕಲ್ಲದೆ ಮತ್ತೇನು ಹೇಳಬೇಕು. ಈ ಕಳ್ಳರನ್ನು ಬಿಜೆಪಿಯವರು ಹರಿಶ್ಚಂದ್ರರು ಎನ್ನುತ್ತಾರೆಯೇ. ಹಾಗೆಂದು ಕರೆದಲ್ಲಿ ನಾವು ನಮ್ಮ ಹೇಳಿಕೆ ಹಿಂಪಡೆಯುತ್ತೇವೆ. ನಾವು ಇದೇ ಮಾತನ್ನು ಹೇಳಿಕೊಂಡು ಹೋಗುತ್ತೇವೆ. ಇವರು ಜೈಲಿಗೆ ಹಾಕೋದಿದ್ದಲ್ಲಿ ನಾವು ರೆಡಿ ಇದ್ದೇವೆ ಎಂದು ಹರಿಪ್ರಸಾದ್ ಹೇಳಿದರು. ಯುಟಿ ಖಾದರ್, ಐವಾನ್ ಡಿಸೋಜ, ಅಭಯಚಂದ್ರ ಜೈನ್, ಜೆ.ಆರ್ ಲೋಬೊ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Congress leader Rahul Gandhi convicted, Congress leaders including Hariprasad protest before MCC in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm