ಬ್ರೇಕಿಂಗ್ ನ್ಯೂಸ್
24-03-23 10:40 pm Mangalore Correspondent ಕರಾವಳಿ
ಮಂಗಳೂರು, ಮಾ.24: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ಖಂಡಿಸಿ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ. ಬ್ಲ್ಯಾಕ್ ಡೇ ಎಂಬ ಸ್ಲೋಗನ್ ತೋರಿಸಿ, ನೆಲದಲ್ಲಿ ಕುಳಿತು ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ತಿನ ಸಭಾ ನಾಯಕ ಬಿಕೆ ಹರಿಪ್ರಸಾದ್, ರಾಹುಲ್ ಗಾಂಧಿ ಅವರ ಸದಸ್ಯತ್ವ ಅನರ್ಹ ಮಾಡಿದ್ದು ಪ್ರಜಾಪ್ರಭುತ್ವ ಬುಡಮೇಲುಗೊಳಿಸುವ ನಡೆ. ರಾಹುಲ್ ಗಾಂಧಿಯವರು 2019ರ ಲೋಕಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ನೀರವ್ ಮೋದಿ, ಲಲಿತ್ ಮೋದಿಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಕಳ್ಳರನ್ನು ಕಳ್ಳರು ಎನ್ನದೆ ಹರಿಶ್ಚಂದ್ರರು ಎನ್ನಬೇಕೇ ಎಂದು ಪ್ರಶ್ನಿಸಿದರು.


ರಾಹುಲ್ ಗಾಂಧಿ ಹೇಳಿದ್ದ ಮಾತನ್ನು ನಾವೆಲ್ಲ ಹೇಳಿಕೊಂಡು ಹೋಗುತ್ತೇವೆ. ಮೋದಿ ಹೆಸರಿಟ್ಟವರೇ ಹಲವಾರು ಮಂದಿ ಕಳ್ಳರಿದ್ದಾರೆ, ಅವರೆಲ್ಲ ವಿದೇಶದಲ್ಲಿ ಐಷಾರಾಮಿ ಇದ್ದಾರೆ. ದೇಶದ ದುಡ್ಡು ತಿಂದು ಅವರನ್ನು ನಾವು ಕಳ್ಳರು ಎನ್ನಬೇಕಲ್ಲದೆ ಮತ್ತೇನು ಹೇಳಬೇಕು. ಈ ಕಳ್ಳರನ್ನು ಬಿಜೆಪಿಯವರು ಹರಿಶ್ಚಂದ್ರರು ಎನ್ನುತ್ತಾರೆಯೇ. ಹಾಗೆಂದು ಕರೆದಲ್ಲಿ ನಾವು ನಮ್ಮ ಹೇಳಿಕೆ ಹಿಂಪಡೆಯುತ್ತೇವೆ. ನಾವು ಇದೇ ಮಾತನ್ನು ಹೇಳಿಕೊಂಡು ಹೋಗುತ್ತೇವೆ. ಇವರು ಜೈಲಿಗೆ ಹಾಕೋದಿದ್ದಲ್ಲಿ ನಾವು ರೆಡಿ ಇದ್ದೇವೆ ಎಂದು ಹರಿಪ್ರಸಾದ್ ಹೇಳಿದರು. ಯುಟಿ ಖಾದರ್, ಐವಾನ್ ಡಿಸೋಜ, ಅಭಯಚಂದ್ರ ಜೈನ್, ಜೆ.ಆರ್ ಲೋಬೊ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Congress leader Rahul Gandhi convicted, Congress leaders including Hariprasad protest before MCC in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm