ಬ್ರೇಕಿಂಗ್ ನ್ಯೂಸ್
25-03-23 12:20 pm Mangalore Correspondent ಕರಾವಳಿ
ಉಳ್ಳಾಲ, ಮಾ.25 : ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಯುವಕನೋರ್ವ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಮೂರುಕಟ್ಟೆ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (25) ಆತ್ಮಹತ್ಯೆಗೈದ ದುರ್ದೈವಿ. ಅಕ್ಷಯ್ ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿವಸಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದನಂತೆ. ಮೊಬೈಲ್ ಶಾಪ್ ಮಾಲಕರು ಕರೆ ಮಾಡಿದರೂ ಅಕ್ಷಯ್ ಕರೆ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿದೆ. ಇಂದು ಬೆಳಗ್ಗೆ ಅಕ್ಷಯ್ ತಾಯಿ, ಮನೆ ಹತ್ತಿರದ ಬೀಡಿ ಬ್ರಾಂಚಿಗೆ ಬೀಡಿ ಕೊಡಲು ತೆರಳಿದ್ದ ವೇಳೆ ಮನೆಯ ಹಾಲಿನ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ.
ಖಿನ್ನತೆಯಿಂದ ಅಕ್ಷಯ್ ಆತ್ಮ ಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಮೃತ ಅಕ್ಷಯ್ ತಾಯಿ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
ಕುಂಪಲದಲ್ಲಿ ಸರಣಿ ಮರಣಮೃದಂಗ
ವರ್ಷದ ಹಿಂದೆ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಾ ಸಾವಿನ ನಂತರ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸುತ್ತಿವೆ. ಕಳೆದ ವಾರವಷ್ಟೆ ನಂತೂರಿನಲ್ಲಿ ನಡೆದ ಅಪಘಾತದಲ್ಲಿ ಚಿಕ್ಕಪ್ಪನ ಜತೆ ಸ್ಕೂಟರಲ್ಲಿದ್ದ ಕುಂಪಲ ಗುರುನಗರದ ವಿದ್ಯಾರ್ಥಿನಿ ಭೂಮಿಕ(17) ಸಾವನ್ನಪ್ಪಿದ್ದರು. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳೊಂದರಲ್ಲೇ ಕುಂಪಲ ಪ್ರದೇಶದ ರಿಕ್ಷಾ ಚಾಲಕರಾದ ಜಯಪ್ರಕಾಶ್(42), ಜಯಂತ್ ಎಸ್.ಕುಂಪಲ(48) ಮತ್ತು ಧನಂಜಯ ರಾವ್ (53) ಎಂಬ ಮೂವರು ಅಕಾಲಿಕವಾಗಿ ಸಾವನ್ನಪ್ಪಿದ್ದರು.
25 year old commits suicide at Kumpala in Mangalore. The deceased has been identified as Akshay. He was said to be working at a mobile store in city. Repeated suicides are been reported from kumpala since a month.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm