ಬ್ರೇಕಿಂಗ್ ನ್ಯೂಸ್
25-03-23 04:31 pm Mangalore Correspondent ಕರಾವಳಿ
ಉಳ್ಳಾಲ, ಮಾ.25 : ನರಿಂಗಾನ ಗ್ರಾಮದ ಮೋರ್ಲ- ಬೋಳದಲ್ಲಿ ಹೊನಲು ಬೆಳಕಿನ ಲವ-ಕುಶ ಜೋಡುಕರೆ ಕಂಬಳಕ್ಕೆ ತಲಪಾಡಿ ದುರ್ಗಾಪರಮೇಶ್ವರಿ ಕ್ಷೇತ್ರದ ಪ್ರಧಾನ ಅರ್ಚಕ ಗಣೇಶ್ ಭಟ್ ಮತ್ತು ಶ್ರೀ ಕ್ಷೇತ್ರ ಕಣಂತೂರಿನ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಯಾನೆ ಮಂಜು ಭಂಡಾರಿ ಅವರು ವಿಧ್ಯುಕ್ತ ಚಾಲನೆ ನೀಡಿದರು.
ನರಿಂಗಾನ ಗ್ರಾಮದ ಮೋರ್ಲ- ಬೋಳದಲ್ಲಿ ಪ್ರಥಮ ವರ್ಷದ ಹೊನಲು ಬೆಳಕಿನ ನರಿಂಗಾನ ಕಂಬಳಕ್ಕೆ ಶನಿವಾರ ಬೆಳಗ್ಗೆ ಚಾಲನೆ ದೊರೆತಿದೆ. ಸರಕಾರಿ ಸ್ವಾಮ್ಯದ ವಿಶಾಲ ಕಂಬಳ ಕರೆಯಲ್ಲಿ ನಡೆಯುತ್ತಿರುವ ಉತ್ಸವದಲ್ಲಿ ಕಂಬಳ ಪ್ರೇಮಿಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಕಣಂತೂರು ಕ್ಷೇತ್ರದ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಮಾತನಾಡಿ ವೆಂಕಪ್ಪ ಕಾಜವರು ಪಜೀರಲ್ಲಿ ಆರಂಭಿಸಿದ್ದ ಲವ-ಕುಶ ಜೋಡು ಕರೆ ಕಂಬಳವು ಸರಕಾರದ ಪ್ರಾಯೋಜಕತ್ವದಲ್ಲಿ ಮತ್ತೆ ಮೋರ್ಲದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವುದು ಕಂಬಳ ಪ್ರೇಮಿಗಳಲ್ಲದೆ ನರಿಂಗಾನ ಗ್ರಾಮಕ್ಕೆ ಸಂತಸದ ವಿಚಾರ ಎಂದರು. ಕಂಬಳ ಸಮಿತಿ ಅಧ್ಯಕ್ಷ ಶಾಸಕ ಯು.ಟಿ ಖಾದರ್ ಮಾತನಾಡಿ ಕಂಬಳ ಮತ್ತು ಯಕ್ಷಗಾನ ಕರಾವಳಿಯ ಎರಡು ಕಣ್ಣುಗಳಿದ್ದಂತೆ. ಇದನ್ನ ಮುಂದಿನ ಪೀಳಿಗೆಗೂ ಉಳಿಸಿ ಪರಿಚಯಿಸುವ ಜವಾಬ್ದಾರಿ ನಮ್ಮದು ಎಂದರು.




ಶ್ರೀ ಕ್ಷೇತ್ರ ಶಾಂತಿಪಳಿಕೆಯ ಪ್ರಧಾನ ತಂತ್ರಿಗಳಾದ ವೇದಮೂರ್ತಿ ವರ್ಕಾಡಿ ರಾಜೇಶ್ ತಾಳಿತ್ತಾಯ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಮಿತ್ತಕೋಡಿ, ಪ್ರಧಾನ ಸಂಚಾಲಕ ಗಿರೀಶ್ ಆಳ್ವ ಮೋರ್ಲ, ಕೋಶಾಧಿಕಾರಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಜೊತೆ ಕಾರ್ಯದರ್ಶಿಗಳಾದ ಪ್ರೇಮಾನಂದ ರೈ ನೆತ್ತಿಲಕೋಡಿ ಮೊದಲಾದವರು ಉಪಸ್ಥಿತರಿದ್ದರು.
Lava Kusha jodukere kambala inaugurated with grandeur under MLA UT Khader in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm