ಬ್ರೇಕಿಂಗ್ ನ್ಯೂಸ್
25-03-23 04:31 pm Mangalore Correspondent ಕರಾವಳಿ
ಉಳ್ಳಾಲ, ಮಾ.25 : ನರಿಂಗಾನ ಗ್ರಾಮದ ಮೋರ್ಲ- ಬೋಳದಲ್ಲಿ ಹೊನಲು ಬೆಳಕಿನ ಲವ-ಕುಶ ಜೋಡುಕರೆ ಕಂಬಳಕ್ಕೆ ತಲಪಾಡಿ ದುರ್ಗಾಪರಮೇಶ್ವರಿ ಕ್ಷೇತ್ರದ ಪ್ರಧಾನ ಅರ್ಚಕ ಗಣೇಶ್ ಭಟ್ ಮತ್ತು ಶ್ರೀ ಕ್ಷೇತ್ರ ಕಣಂತೂರಿನ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಯಾನೆ ಮಂಜು ಭಂಡಾರಿ ಅವರು ವಿಧ್ಯುಕ್ತ ಚಾಲನೆ ನೀಡಿದರು.
ನರಿಂಗಾನ ಗ್ರಾಮದ ಮೋರ್ಲ- ಬೋಳದಲ್ಲಿ ಪ್ರಥಮ ವರ್ಷದ ಹೊನಲು ಬೆಳಕಿನ ನರಿಂಗಾನ ಕಂಬಳಕ್ಕೆ ಶನಿವಾರ ಬೆಳಗ್ಗೆ ಚಾಲನೆ ದೊರೆತಿದೆ. ಸರಕಾರಿ ಸ್ವಾಮ್ಯದ ವಿಶಾಲ ಕಂಬಳ ಕರೆಯಲ್ಲಿ ನಡೆಯುತ್ತಿರುವ ಉತ್ಸವದಲ್ಲಿ ಕಂಬಳ ಪ್ರೇಮಿಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಕಣಂತೂರು ಕ್ಷೇತ್ರದ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಮಾತನಾಡಿ ವೆಂಕಪ್ಪ ಕಾಜವರು ಪಜೀರಲ್ಲಿ ಆರಂಭಿಸಿದ್ದ ಲವ-ಕುಶ ಜೋಡು ಕರೆ ಕಂಬಳವು ಸರಕಾರದ ಪ್ರಾಯೋಜಕತ್ವದಲ್ಲಿ ಮತ್ತೆ ಮೋರ್ಲದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವುದು ಕಂಬಳ ಪ್ರೇಮಿಗಳಲ್ಲದೆ ನರಿಂಗಾನ ಗ್ರಾಮಕ್ಕೆ ಸಂತಸದ ವಿಚಾರ ಎಂದರು. ಕಂಬಳ ಸಮಿತಿ ಅಧ್ಯಕ್ಷ ಶಾಸಕ ಯು.ಟಿ ಖಾದರ್ ಮಾತನಾಡಿ ಕಂಬಳ ಮತ್ತು ಯಕ್ಷಗಾನ ಕರಾವಳಿಯ ಎರಡು ಕಣ್ಣುಗಳಿದ್ದಂತೆ. ಇದನ್ನ ಮುಂದಿನ ಪೀಳಿಗೆಗೂ ಉಳಿಸಿ ಪರಿಚಯಿಸುವ ಜವಾಬ್ದಾರಿ ನಮ್ಮದು ಎಂದರು.




ಶ್ರೀ ಕ್ಷೇತ್ರ ಶಾಂತಿಪಳಿಕೆಯ ಪ್ರಧಾನ ತಂತ್ರಿಗಳಾದ ವೇದಮೂರ್ತಿ ವರ್ಕಾಡಿ ರಾಜೇಶ್ ತಾಳಿತ್ತಾಯ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಮಿತ್ತಕೋಡಿ, ಪ್ರಧಾನ ಸಂಚಾಲಕ ಗಿರೀಶ್ ಆಳ್ವ ಮೋರ್ಲ, ಕೋಶಾಧಿಕಾರಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಜೊತೆ ಕಾರ್ಯದರ್ಶಿಗಳಾದ ಪ್ರೇಮಾನಂದ ರೈ ನೆತ್ತಿಲಕೋಡಿ ಮೊದಲಾದವರು ಉಪಸ್ಥಿತರಿದ್ದರು.
Lava Kusha jodukere kambala inaugurated with grandeur under MLA UT Khader in Mangalore.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm