ಬ್ರೇಕಿಂಗ್ ನ್ಯೂಸ್
26-03-23 03:29 pm Mangalore Correspondent ಕರಾವಳಿ
ಮಂಗಳೂರು, ಮಾ.26 : ಹೋಲಿ ಸಂಭ್ರಮದ ಹೆಸರಲ್ಲಿ ಡಿಜೆ ಪಾರ್ಟಿ ನಡೆಸುತ್ತಿದ್ದ ಜಾಗಕ್ಕೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದು ದಾಂಧಲೆ ನಡೆಸಿದ್ದಾರೆ. ನಗರದ ಮರೋಳಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ದಾಂಧಲೆ ನಡೆಸಿದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ರಂಗ್ ದೇ ಬರ್ಸಾ ಹೆಸರಿನಲ್ಲಿ ಯುವಕ - ಯುವತಿಯರು ಸೇರಿ ಮರೋಳಿಯಲ್ಲಿ ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಸಂಭ್ರಮಿಸುತ್ತಿದ್ದರು. ಯುವಕರ ಅಶ್ಲೀಲ ವರ್ತನೆ ಮತ್ತು ಪಾರ್ಟಿಯಲ್ಲಿ ಅನ್ಯಧರ್ಮೀಯರು ಇದ್ದಾರೆಂದು ಆರೋಪಿಸಿ ಬಜರಂಗದಳ ಯುವಕರು ಅಡ್ಡ ಹಾಕಿದ್ದಾರೆ. ಹೋಲಿ ಸಂಭ್ರಮಕ್ಕೆ ಹಾಕಿದ್ದ ಬ್ಯಾನರ್ ಗಳನ್ನು ಹರಿದು ಅಲ್ಲಿದ್ದ ವಸ್ತುಗಳನ್ನ ಪುಡಿಗೈದು ದಾಂಧಲೆ ಮಾಡಿದ್ದಾರೆ.



ಈ ವೇಳೆ ಬಜರಂಗದಳ ಕಾರ್ಯಕರ್ತರು ಮತ್ತು ಪಾರ್ಟಿ ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಆಯೋಜಕರ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ. ಕೂಡಲೇ ಜಾಗ ಖಾಲಿ ಮಾಡಬೇಕು, ಇಲ್ಲಾಂದ್ರೆ ಎಲ್ಲ ತೆಗೆದು ಬಿಸಾಕುತ್ತೇವೆ. ನಿಮಗೆ ಮೊದಲೇ ವಾರ್ನಿಂಗ್ ಕೊಟ್ಟಿದ್ದೆವು. ನೀವು ಕೇಳಲಿಲ್ಲ. ಪಾರ್ಟಿ ಮಾಡೋಕೆ ಅವಕಾಶ ಕೊಡಲ್ಲ ಅಂತ ಬಜರಂಗದಳ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಳಿಕ ಕಂಕನಾಡಿ ಪೊಲೀಸರು ಸ್ಥಳಕ್ಕೆ ತೆರಳಿದ್ದು ಬಜರಂಗದಳ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಕಾರ್ಯಕ್ರಮ ನಡೆಸುತ್ತಿದ್ದವರನ್ನು ನಿಲ್ಲಿಸಲು ಸೂಚಿಸಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In an act of moral policing, some workers of Bajrang Dal (BD) barged into a DJ party that was taking place at Maroli in the city to celebrate Holi festival and vandalized the premises. The party was going on in the name of Rang De Barsa. Young girls and boys were enjoying by spraying colours on one another. BD workers attacked the programme saying that the youths are showing indecent behaviour. They also accused that the Holi is being celebrated with youths of different religion.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am