ಬ್ರೇಕಿಂಗ್ ನ್ಯೂಸ್
29-03-23 07:55 pm Mangalore Correspondent ಕರಾವಳಿ
ಮಂಗಳೂರು, ಮಾ.29 : ಹೊಸತಾಗಿ ಎಸಿ ಮೆಷಿನ್ ಫಿಟ್ ಮಾಡುತ್ತಿದ್ದಾಗ ಬಹುಮಹಡಿ ಕಟ್ಟಡದ ಒಂಬತ್ತನೇ ಮಹಡಿಯಿಂದ ಆಯತಪ್ಪಿ ಬಿದ್ದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ನಂತೂರಿನಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಮಣಿಹಳ್ಳ ನಿವಾಸಿ ವಿನಯ್ ತಾವ್ರೋ(23) ಮೃತ ಯುವಕ. ನಂತೂರಿನ ಹಮಾರಾ ರೆಫ್ರಿಜರೇಟರ್ ಕಂಪನಿಯಲ್ಲಿ ಕೆಲಸಕ್ಕಿದ್ದ ವಿನಯ್, ನಂತೂರಿನ ಮೌಂಟ್ ಟಿಯಾರಾ ಅಪಾರ್ಟ್ಮೆಂಟ್ ನಲ್ಲಿ ಎಸಿ ಮೆಷಿನ್ ಫಿಟ್ ಮಾಡಲು ತೆರಳಿದ್ದ. ಒಂಬತ್ತನೇ ಮಹಡಿಯ ಮನೆಯ ಆವರಣ ಗೋಡೆಯ ಹೊರಭಾಗದಲ್ಲಿ ವಿನಯ್ ಮತ್ತು ಇನ್ನೊಬ್ಬ ಯುವಕ ಮೆಷಿನ್ ಫಿಟ್ ಮಾಡುತ್ತಿದ್ದರು. ಈ ವೇಳೆ, ವಿನಯ್ ಆಯತಪ್ಪಿ ಮಹಡಿಯಿಂದ ಹೊರಕ್ಕೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ಯುವಕನ ತಲೆ ಒಡೆದು ರಕ್ತಸ್ರಾವದಿಂದ ಮೃತನಾಗಿದ್ದಾನೆ.

ಸಂಜೆ 6 ಗಂಟೆ ವೇಳೆಗೆ ಘಟನೆ ನಡೆದಿದೆ. ಸ್ಥಳಕ್ಕೆ ಕದ್ರಿ ಪೊಲೀಸರು ಭೇಟಿ ನೀಡಿದ್ದು ಮೃತನ ಶವವನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದಾರೆ. ವಿನಯ್ ಇತ್ತೀಚೆಗಷ್ಟೆ ಎಸಿ ಕಂಪನಿಗೆ ಕೆಲಸಕ್ಕೆ ಸೇರಿದ್ದ ಎನ್ನಲಾಗುತ್ತಿದ್ದು ದುರಂತದಿಂದ ಇತರೇ ಸಿಬಂದಿ ಮತ್ತು ಆತನ ಮನೆಯವರು ಶಾಕ್ ಆಗಿದ್ದಾರೆ.
Ac Mehanic falls from 9th floor of Mont Tiara apartment at Nantoor in Mangalore, dies on spot. The deceased has been identified as Vinay Tauro. He had come to service the AC.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am