ಬ್ರೇಕಿಂಗ್ ನ್ಯೂಸ್
30-03-23 02:02 pm Mangalore Correspondent ಕರಾವಳಿ
ಮಂಗಳೂರು, ಮಾ.30 : ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯ ಮತ್ತು ಧಾವಂತದ ಚಾಲನೆಗೆ ಮಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ನಾಲ್ಕು ದಿನಗಳ ಹಿಂದಷ್ಟೇ ಹನ್ನೊಂದು ವರ್ಷದ ಮಗುವನ್ನು ಬಲಿ ಪಡೆದಿದ್ದ ಬೆಂದೂರುವೆಲ್ ಸರ್ಕಲ್ ನಲ್ಲಿಯೇ ಮಹಿಳೆಯೊಬ್ಬರು ಬಸ್ಸಿನಡಿಗೆ ಬಿದ್ದು ಮೃತಪಟ್ಟಿದ್ದಾರೆ.
ಸರಿಪಲ್ಲದಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ವರೆಗೆ ತೆರಳುವ 4ಬಿ ಆಸ್ಲೆನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಬೆಂದೂರುವೆಲ್ ವೃತ್ತದಲ್ಲಿ ಪ್ರಯಾಣಿಕರನ್ನು ಇಳಿಸಿ ಮುಂದಕ್ಕೆ ಹೋಗುವ ಯತ್ನದಲ್ಲಿ ಅದೇ ಬಸ್ಸಿನಿಂದ ಇಳಿದು ಹೋಗಿದ್ದ ಮಹಿಳೆಯ ಮೇಲೆ ಹರಿದು ಹೋಗಿದೆ.

ಐರಿನ್ ಡಿಸೋಜ(65) ಎಂಬ ಮಹಿಳೆ ಬಸ್ಸಿನಿಂದ ಇಳಿದು ರಸ್ತೆ ದಾಟಲೆಂದು ಬಸ್ಸಿನ ಮುಂಭಾಗದಿಂದ ತೆರಳುತ್ತಿದ್ದಾಗ ಬಸ್ ಚಾಲಕ ನೇರವಾಗಿ ಬಸ್ ಚಲಾಯಿಸಿದ್ದಾನೆ. ಮಹಿಳೆಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸ್ ಚಾಲಕನನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂದೂರುವೆಲ್ ವೃತ್ತದಲ್ಲಿ ನಾಲ್ಕು ದಿನಗಳ ಹಿಂದೆ ಸ್ಕೂಟಿಯಲ್ಲಿ ಹೋಗುತ್ತಿದ್ದ ತಾಯಿ ಮತ್ತು ಮಗನ ಮೇಲೆ ಬಸ್ ಡಿಕ್ಕಿಯಾಗಿತ್ತು. ಹನ್ನೊಂದು ವರ್ಷದ ಮಗು ಸ್ಥಳದಲ್ಲೇ ದುರಂತ ಸಾವನ್ನಪ್ಪಿದ ಘಟನೆ ಹಸಿಯಾಗಿರುವಾಗಲೇ ಮತ್ತೊಂದು ದುರ್ಘಟನೆ ನಡೆದಿದೆ.
Mangalore Bendoorwell accident, 65 year old woman killed on spot while crossing road. The deceased has been identified as Irine Dsouza. Recently 11 year old boy was killed in bus accident.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
14-11-25 03:34 pm
Mangalore Correspondent
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm