ಬ್ರೇಕಿಂಗ್ ನ್ಯೂಸ್
31-03-23 09:58 am Mangalore Correspondent ಕರಾವಳಿ
ಮಂಗಳೂರು, ಮಾ.31: ಮಂಗಳೂರಿನಲ್ಲಿ ಮೈಸೂರು ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೈಸೂರಿನ ವಾಣಿ ವಿಲಾಸ ಬಡಾವಣೆಯ ದೇವೇಂದ್ರ (48), ಅವರ ಪತ್ನಿ ಮತ್ತು ಇಬ್ಬರು ಹೆಣ್ಮಕ್ಕಳು ಸಾವು ಕಂಡಿದ್ದಾರೆ. ಹೆಂಡ್ತಿ ಮಕ್ಕಳಿಗೆ ವಿಷವುಣಿಸಿ ದೇವೇಂದ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಂಕೆ ಇದೆ. ಮಂಗಳೂರಿನ ಕೆ.ಎಸ್ ರಾವ್ ರಸ್ತೆಯ ಕರುಣಾ ಲಾಡ್ಜ್ ನಲ್ಲಿ ಕೃತ್ಯ ನಡೆದಿದೆ.
ಮಾ.27ಕ್ಕೆ ಕುಟುಂಬ ಹೊಟೇಲ್ ನಲ್ಲಿ ರೂಂ ಪಡೆದಿದ್ದು ನಿನ್ನೆ ಸಂಜೆ ತೆರಳಬೇಕಿತ್ತು. ಆದರೆ ತೆರಳಿರಲಿಲ್ಲ. ಇಂದು ಬೆಳಗ್ಗೆ ಹೊಟೇಲ್ ಸಿಬಂದಿ ನೋಡಿದಾಗ ಸಾವನ್ನಪ್ಪಿರುವುದು ಕಂಡುಬಂದಿದೆ. ಮೃತರನ್ನು ದೇವೇಂದ್ರ(48), ಪತ್ನಿ ನಿರ್ಮಲಾ (45), ಅವಳಿ ಹೆಣ್ಮಕ್ಕಳಾದ ಚೈತ್ರಾ ಮತ್ತು ಚೈತನ್ಯ ಮೃತರು ಎಂದು ಗುರುತಿಸಲಾಗಿದೆ.
ಸಾಲ ಇರುವುದರಿಂದ ಮನ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿದ್ದಾರೆ. ಸ್ಥಳಕ್ಕೆ ಮಂಗಳೂರು ಕಮಿಷನರ್ ಕುಲದೀಪ್ ಜೈನ್ ಬಂದಿದ್ದು ಪರಿಶೀಲನೆ ನಡೆಸಿದ್ದಾರೆ. ಬಂದರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Four people commited suicide in Karuna lodge on K S Rao road in the city. The incident came to light on Friday march 31 morning. It is said that all four are from the same family. Bunder police rushed to the spot and undertook investigation.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm