ಬ್ರೇಕಿಂಗ್ ನ್ಯೂಸ್
25-10-20 10:50 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 25 : ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ ಸಂಬಂಧಿಸಿ ಆತನ ಬಹುಕಾಲದ ಸ್ನೇಹಿತ ಸತೀಶ್ ಕುಲಾಲ್ ಸೇರಿ ಇಬ್ಬರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಬಾಡಿಗೆ ಕಾರಿನಲ್ಲಿ ಕಾಸರಗೋಡಿನತ್ತ ತೆರಳುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಡಿವೈಎಸ್ಪಿ ವೆಲೆಂಟೈನ್ ನೇತೃತ್ವದ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಸತೀಶ್ ಕುಲಾಲ್ ಜೊತೆಗೆ ಕಿನ್ನಿಗೋಳಿ ನಿವಾಸಿ ಗಿರೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅ.20ರಂದು ಬಿ.ಸಿ.ರೋಡ್ ಬಳಿಯ ಭಂಡಾರಿಬೆಟ್ಟಿನ ಅಪಾರ್ಟ್ಮೆಂಟ್ ನಲ್ಲಿ ಸುರೇಂದ್ರ ಬಂಟ್ವಾಳ್ ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಮೂರು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿತ್ತು. ಇದೇ ವೇಳೆ, ಸತೀಶ್ ಕುಲಾಲ್ ಹೆಸರಲ್ಲಿ ಆಡಿಯೋ ರಿಲೀಸ್ ಮಾಡಿ, ಕೊಲೆ ಕೃತ್ಯವನ್ನು ತಾನೇ ಮಾಡಿದ್ದಾಗಿ ಹೇಳಲಾಗಿತ್ತು. ಆದರೆ ಆಡಿಯೋ ಯಾರೋ ಹೇಳಿ ಮಾಡಿಸಿದ ರೀತಿ ಇತ್ತು. ಹೀಗಾಗಿ ಈ ಕೃತ್ಯದ ಹಿಂದೆ ಬೇರೆಯದ್ದೇ ಕೈವಾಡ ಇರುವ ಮಾಹಿತಿ ಸಿಕ್ಕಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುರೇಂದ್ರ ಬಂಟ್ವಾಳ್ ಫೈನಾನ್ಸ್ ವ್ಯವಹಾರದಲ್ಲಿದ್ದು ಆತನಿಂದ ದೊಡ್ಡ ಮೊತ್ತದ ಹಣ ಪಡೆದವರು ಸತೀಶ್ ಕುಲಾಲ್ ಮೂಲಕ ಕೃತ್ಯ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.
Police have arrested two persons including the prime accused Satish Kulal in the murder of Tulu cine actor, rowdy-sheeter Surendra Bantwal, who was found dead in his flat at BC Road on the night of October 20. The cops have arrested Sathish Kulal, a resident of Bantwal and close aide of Surendra, and Girish alias Giri, a resident of Kinnigoli.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am