ಬ್ರೇಕಿಂಗ್ ನ್ಯೂಸ್
25-10-20 10:50 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 25 : ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ ಸಂಬಂಧಿಸಿ ಆತನ ಬಹುಕಾಲದ ಸ್ನೇಹಿತ ಸತೀಶ್ ಕುಲಾಲ್ ಸೇರಿ ಇಬ್ಬರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಬಾಡಿಗೆ ಕಾರಿನಲ್ಲಿ ಕಾಸರಗೋಡಿನತ್ತ ತೆರಳುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಡಿವೈಎಸ್ಪಿ ವೆಲೆಂಟೈನ್ ನೇತೃತ್ವದ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಸತೀಶ್ ಕುಲಾಲ್ ಜೊತೆಗೆ ಕಿನ್ನಿಗೋಳಿ ನಿವಾಸಿ ಗಿರೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅ.20ರಂದು ಬಿ.ಸಿ.ರೋಡ್ ಬಳಿಯ ಭಂಡಾರಿಬೆಟ್ಟಿನ ಅಪಾರ್ಟ್ಮೆಂಟ್ ನಲ್ಲಿ ಸುರೇಂದ್ರ ಬಂಟ್ವಾಳ್ ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಮೂರು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿತ್ತು. ಇದೇ ವೇಳೆ, ಸತೀಶ್ ಕುಲಾಲ್ ಹೆಸರಲ್ಲಿ ಆಡಿಯೋ ರಿಲೀಸ್ ಮಾಡಿ, ಕೊಲೆ ಕೃತ್ಯವನ್ನು ತಾನೇ ಮಾಡಿದ್ದಾಗಿ ಹೇಳಲಾಗಿತ್ತು. ಆದರೆ ಆಡಿಯೋ ಯಾರೋ ಹೇಳಿ ಮಾಡಿಸಿದ ರೀತಿ ಇತ್ತು. ಹೀಗಾಗಿ ಈ ಕೃತ್ಯದ ಹಿಂದೆ ಬೇರೆಯದ್ದೇ ಕೈವಾಡ ಇರುವ ಮಾಹಿತಿ ಸಿಕ್ಕಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುರೇಂದ್ರ ಬಂಟ್ವಾಳ್ ಫೈನಾನ್ಸ್ ವ್ಯವಹಾರದಲ್ಲಿದ್ದು ಆತನಿಂದ ದೊಡ್ಡ ಮೊತ್ತದ ಹಣ ಪಡೆದವರು ಸತೀಶ್ ಕುಲಾಲ್ ಮೂಲಕ ಕೃತ್ಯ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.
Police have arrested two persons including the prime accused Satish Kulal in the murder of Tulu cine actor, rowdy-sheeter Surendra Bantwal, who was found dead in his flat at BC Road on the night of October 20. The cops have arrested Sathish Kulal, a resident of Bantwal and close aide of Surendra, and Girish alias Giri, a resident of Kinnigoli.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm