ಬ್ರೇಕಿಂಗ್ ನ್ಯೂಸ್
01-04-23 08:39 pm Mangalore Correspondent ಕರಾವಳಿ
ಉಳ್ಳಾಲ, ಎ.1 : ಕೇರಳದ ಕಡೆಯಿಂದ ಯಾವುದೇ ದಾಖಲೆಗಳಿಲ್ಲದೆ ನಗದು ಹಣ ಸಾಗಾಟ ನಡೆಸುತ್ತಿದ್ದ ಕಾರನ್ನು ತಡೆಹಿಡಿದ ಉಳ್ಳಾಲ ಪೊಲೀಸರು 7,95,000 ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಜಿಲ್ಲೆಯ ಕುತ್ರಿಕ್ಕೋಡು ನಿವಾಸಿ ಸುರೇಶ್ ಎಂಬವರು ಕಾರಿನಲ್ಲಿ ಬರುತ್ತಿದ್ದಾಗ ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಪೊಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಕಾರಿನಲ್ಲಿ ನಗದು ಪತ್ತೆಯಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳ ವಶಕ್ಕೆ ನಗದು ಹಾಗೂ ಕಾರನ್ನು ನೀಡಲಾಗಿದೆ.
ಸುರೇಶ್ ಅವರು ಕಾಸರಗೋಡಿನಲ್ಲಿ ಫ್ಯಾಬ್ರಿಕೇಷನ್ ವೃತ್ತಿ ನಡೆಸುವವರಾಗಿದ್ದು, ಮಂಗಳೂರಿನ ಬಂದರಿನಿಂದ ಸಾಮಗ್ರಿ ಖರೀದಿಗಾಗಿ ಹಣ ತರುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆ ವೇಳೆ ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಹಣವಾದಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Mangalore Seven lakhs worth cash seized at Talapady by Ullal police.
26-08-25 04:48 pm
Bangalore Correspondent
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm