ಬ್ರೇಕಿಂಗ್ ನ್ಯೂಸ್
02-04-23 04:41 pm Mangalore Correspondent ಕರಾವಳಿ
ಮಂಗಳೂರು, ಎ.2 : ನಗರದ ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ನೇತೃತ್ವದಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ನಗರ ಕಮಿಷನರೇಟ್ ವ್ಯಾಪ್ತಿಯ ಡಿ.ಸಿ.ಪಿ, ಎ.ಸಿ.ಪಿ, ಇನ್ಸ್ ಪೆಕ್ಟರ್, ಪಿ.ಎಸ್.ಐ ಸೇರಿದಂತೆ 180 ಕ್ಕೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜೈಲಿನಲ್ಲಿ ಅಕ್ರಮ ಚಟುವಟಿಕೆ ನಡೀತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ.
ಜೈಲಿನಲ್ಲಿ ಒಂದೂವರೆ ಗಂಟೆ ಕಾಲ ತಪಾಸಣೆ ನಡೆಸಿದ್ದು ಕೈದಿಗಳ ಸೆಲ್ ಒಳಗಡೆಯೂ ತಪಾಸಣೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಹೊರಬಂದ ಕಮಿಷನರ್ ಕುಲದೀಪ್ ಜೈನ್, ಈ ರೀತಿ ತಪಾಸಣೆ ಪ್ರತಿ ಬಾರಿ ನಡೆಸಲಾಗುವುದು. ಕೈದಿಗಳ ಬಳಿ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಪತ್ತೆಯಾಗಿದೆ. ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ. ಜೈಲಿನ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದು ಈ ರೀತಿಯ ಮಾದಕ ವಸ್ತುಗಳು ಹೇಗೆ ಕೈದಿಗಳಿಗೆ ಸಿಗುತ್ತದೆ ಎಂಬ ಬಗ್ಗೆ ಪರಿಶೀಲನೆ ನಡೆಸಲು ಸೂಚಿಸಿದ್ದೇನೆ ಎಂದರು.
ಪೊಲೀಸರು ದಾಳಿ ನಡೆಸುವ ಮಾಹಿತಿ ಕೈದಿಗಳಿಗೆ ಮೊದಲೇ ತಲುಪಿರುವ ಶಂಕೆಯಿದೆ. ಹೀಗಾಗಿ ಗಾಂಜಾ ರೀತಿಯ ಮಾದಕ ವಸ್ತುಗಳು ಪರಿಶೀಲನೆ ವೇಳೆ ಸಿಕ್ಕಿಲ್ಲ. ಚುನಾವಣೆ ಸಂದರ್ಭದಲ್ಲಿ ಫೋನ್ ಮೂಲಕ ಜೈಲಿನಿಂದ ಬೆದರಿಕೆ ಹಾಕುವುದು, ಹಣಕ್ಕಾಗಿ ಹಫ್ತಾ ಕೇಳುವ ಮುನ್ಸೂಚನೆ ಇರುವುದರಿಂದ ಪೊಲೀಸರು ದಿಢೀರ್ ದಾಳಿ ನಡೆಸಿದ್ದರು.
Police Commissioner Kuldeep Kumar Jain conducts a surprise raid and inspection in Mangalore prison. Commissioner of police said that it was a routine inspection carried out in the prison. “The police could not find any banned items inside the prison except for beedi and cigarettes. The inspection was completed within an hour and a half,” he said.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm