ಬ್ರೇಕಿಂಗ್ ನ್ಯೂಸ್
02-04-23 04:41 pm Mangalore Correspondent ಕರಾವಳಿ
ಮಂಗಳೂರು, ಎ.2 : ನಗರದ ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ನೇತೃತ್ವದಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ನಗರ ಕಮಿಷನರೇಟ್ ವ್ಯಾಪ್ತಿಯ ಡಿ.ಸಿ.ಪಿ, ಎ.ಸಿ.ಪಿ, ಇನ್ಸ್ ಪೆಕ್ಟರ್, ಪಿ.ಎಸ್.ಐ ಸೇರಿದಂತೆ 180 ಕ್ಕೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜೈಲಿನಲ್ಲಿ ಅಕ್ರಮ ಚಟುವಟಿಕೆ ನಡೀತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ.





ಜೈಲಿನಲ್ಲಿ ಒಂದೂವರೆ ಗಂಟೆ ಕಾಲ ತಪಾಸಣೆ ನಡೆಸಿದ್ದು ಕೈದಿಗಳ ಸೆಲ್ ಒಳಗಡೆಯೂ ತಪಾಸಣೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಹೊರಬಂದ ಕಮಿಷನರ್ ಕುಲದೀಪ್ ಜೈನ್, ಈ ರೀತಿ ತಪಾಸಣೆ ಪ್ರತಿ ಬಾರಿ ನಡೆಸಲಾಗುವುದು. ಕೈದಿಗಳ ಬಳಿ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಪತ್ತೆಯಾಗಿದೆ. ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ. ಜೈಲಿನ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದು ಈ ರೀತಿಯ ಮಾದಕ ವಸ್ತುಗಳು ಹೇಗೆ ಕೈದಿಗಳಿಗೆ ಸಿಗುತ್ತದೆ ಎಂಬ ಬಗ್ಗೆ ಪರಿಶೀಲನೆ ನಡೆಸಲು ಸೂಚಿಸಿದ್ದೇನೆ ಎಂದರು.
ಪೊಲೀಸರು ದಾಳಿ ನಡೆಸುವ ಮಾಹಿತಿ ಕೈದಿಗಳಿಗೆ ಮೊದಲೇ ತಲುಪಿರುವ ಶಂಕೆಯಿದೆ. ಹೀಗಾಗಿ ಗಾಂಜಾ ರೀತಿಯ ಮಾದಕ ವಸ್ತುಗಳು ಪರಿಶೀಲನೆ ವೇಳೆ ಸಿಕ್ಕಿಲ್ಲ. ಚುನಾವಣೆ ಸಂದರ್ಭದಲ್ಲಿ ಫೋನ್ ಮೂಲಕ ಜೈಲಿನಿಂದ ಬೆದರಿಕೆ ಹಾಕುವುದು, ಹಣಕ್ಕಾಗಿ ಹಫ್ತಾ ಕೇಳುವ ಮುನ್ಸೂಚನೆ ಇರುವುದರಿಂದ ಪೊಲೀಸರು ದಿಢೀರ್ ದಾಳಿ ನಡೆಸಿದ್ದರು.
Police Commissioner Kuldeep Kumar Jain conducts a surprise raid and inspection in Mangalore prison. Commissioner of police said that it was a routine inspection carried out in the prison. “The police could not find any banned items inside the prison except for beedi and cigarettes. The inspection was completed within an hour and a half,” he said.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm