ಬ್ರೇಕಿಂಗ್ ನ್ಯೂಸ್
02-04-23 04:41 pm Mangalore Correspondent ಕರಾವಳಿ
ಮಂಗಳೂರು, ಎ.2 : ನಗರದ ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ನೇತೃತ್ವದಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ನಗರ ಕಮಿಷನರೇಟ್ ವ್ಯಾಪ್ತಿಯ ಡಿ.ಸಿ.ಪಿ, ಎ.ಸಿ.ಪಿ, ಇನ್ಸ್ ಪೆಕ್ಟರ್, ಪಿ.ಎಸ್.ಐ ಸೇರಿದಂತೆ 180 ಕ್ಕೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜೈಲಿನಲ್ಲಿ ಅಕ್ರಮ ಚಟುವಟಿಕೆ ನಡೀತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ.





ಜೈಲಿನಲ್ಲಿ ಒಂದೂವರೆ ಗಂಟೆ ಕಾಲ ತಪಾಸಣೆ ನಡೆಸಿದ್ದು ಕೈದಿಗಳ ಸೆಲ್ ಒಳಗಡೆಯೂ ತಪಾಸಣೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಹೊರಬಂದ ಕಮಿಷನರ್ ಕುಲದೀಪ್ ಜೈನ್, ಈ ರೀತಿ ತಪಾಸಣೆ ಪ್ರತಿ ಬಾರಿ ನಡೆಸಲಾಗುವುದು. ಕೈದಿಗಳ ಬಳಿ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಪತ್ತೆಯಾಗಿದೆ. ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ. ಜೈಲಿನ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದು ಈ ರೀತಿಯ ಮಾದಕ ವಸ್ತುಗಳು ಹೇಗೆ ಕೈದಿಗಳಿಗೆ ಸಿಗುತ್ತದೆ ಎಂಬ ಬಗ್ಗೆ ಪರಿಶೀಲನೆ ನಡೆಸಲು ಸೂಚಿಸಿದ್ದೇನೆ ಎಂದರು.
ಪೊಲೀಸರು ದಾಳಿ ನಡೆಸುವ ಮಾಹಿತಿ ಕೈದಿಗಳಿಗೆ ಮೊದಲೇ ತಲುಪಿರುವ ಶಂಕೆಯಿದೆ. ಹೀಗಾಗಿ ಗಾಂಜಾ ರೀತಿಯ ಮಾದಕ ವಸ್ತುಗಳು ಪರಿಶೀಲನೆ ವೇಳೆ ಸಿಕ್ಕಿಲ್ಲ. ಚುನಾವಣೆ ಸಂದರ್ಭದಲ್ಲಿ ಫೋನ್ ಮೂಲಕ ಜೈಲಿನಿಂದ ಬೆದರಿಕೆ ಹಾಕುವುದು, ಹಣಕ್ಕಾಗಿ ಹಫ್ತಾ ಕೇಳುವ ಮುನ್ಸೂಚನೆ ಇರುವುದರಿಂದ ಪೊಲೀಸರು ದಿಢೀರ್ ದಾಳಿ ನಡೆಸಿದ್ದರು.
Police Commissioner Kuldeep Kumar Jain conducts a surprise raid and inspection in Mangalore prison. Commissioner of police said that it was a routine inspection carried out in the prison. “The police could not find any banned items inside the prison except for beedi and cigarettes. The inspection was completed within an hour and a half,” he said.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm