ಬ್ರೇಕಿಂಗ್ ನ್ಯೂಸ್
06-04-23 02:14 pm Mangaluru Correspondent ಕರಾವಳಿ
ಮಂಗಳೂರು, ಎ.6: ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಮಹಿಳೆಯೊಬ್ಬರ ಜೊತೆಗಿರುವ ಖಾಸಗಿ ಕ್ಷಣಗಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚುನಾವಣೆ ಕಾಲದಲ್ಲಿ ಬಿಜೆಪಿಗೆ ಮುಜುಗರ ಸೃಷ್ಟಿಸಿದೆ.
ಎ.5ರಂದು ಫೋಟೋ ವೈರಲ್ ಆಗುತ್ತಿದ್ದಂತೆ ಉಪ್ಪಿನಂಗಡಿ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದು, ತನ್ನ ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ದೂರಿದ್ದಾರೆ. ಈ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಟಿಕೆಟ್ ಇಲ್ಲವೆಂದು ಚರ್ಚೆ ಒಂದೆಡೆ ಇದ್ದರೆ, ಇದರ ನಡುವಲ್ಲೇ ಗೌಡ ಸಮುದಾಯದ ಮುಖಂಡರು ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಠಂದೂರು ಅವರಿಗೆ ಮತ್ತೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡಿದ್ದರು. ಇದರ ಬೆನ್ನಲ್ಲೇ ಫೋಟೋ ಮತ್ತು ವಿಡಿಯೋ ಹರಿಯಬಿಡಲಾಗಿದೆ. ಈ ವಿಡಿಯೋ ಯಾವಾಗಿನದ್ದು, ಎಲ್ಲಿಂದ ಸೃಷ್ಟಿಯಾಗಿದೆ ಎನ್ನುವುದು ಗೊತ್ತಿಲ್ಲ. ಶಾಸಕರ ಫೋಟೊ ಜಾಲತಾಣದಲ್ಲಿ ಫಾರ್ವರ್ಡ್ ಮಾಡುತ್ತಿರುವ ಬಗ್ಗೆ ಪೊಲೀಸರು ಐಟಿ ಏಕ್ಟ್ ಅಡಿ ಪ್ರಕರಣ ದಾಖಲಿಸಿದ್ದಾರೆ.
ಚುನಾವಣೆ ಸಮಯದಲ್ಲಿಯೇ ಬಿಜೆಪಿ ಶಾಸಕನ ಅಶ್ಲೀಲ ಫೋಟೊ ಬಿಡುಗಡೆ ಆಗಿರುವುದು ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಪಾಲಿಗೆ ಅಸ್ತ್ರ ನೀಡಿದಂತಾಗಿದೆ. ವರ್ಷದ ಹಿಂದೆಯೇ ಪುತ್ತೂರಿನಲ್ಲಿ ಶಾಸಕರ ವಿಡಿಯೋ ಇದೆಯೆಂದು ವದಂತಿ ಹಬ್ಬಿತ್ತು. ಆದರೆ ಅದು ಬಿಡುಗಡೆ ಆಗಿರಲಿಲ್ಲ. ಇದೀಗ ಉದ್ದೇಶಪೂರ್ವಕವಾಗಿ ವಿಡಿಯೋ ಮತ್ತು ಫೋಟೊಗಳನ್ನು ಹರಿಯಬಿಡಲಾಗಿದೆ ಎನ್ನುವುದು ಕಂಡುಬರುತ್ತದೆ.
A purported photograph of a Puttur BJP MLA Sanjeeva Matandoor with an unknown woman has gone viral on social media. The woman in the photograph has filed a police complaint at the Uppinangady Police Station alleging that the viral picture was doctored.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm