ಬ್ರೇಕಿಂಗ್ ನ್ಯೂಸ್
06-04-23 11:31 pm Udupi Staffer ಕರಾವಳಿ
ಉಡುಪಿ, ಎ.6: ಉಡುಪಿ ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಅಸಮಾಧಾನ ಸ್ಫೋಟಗೊಂಡಿದ್ದು ಮೀನುಗಾರ ಸಮುದಾಯದ ಉದ್ಯಮಿ ಪ್ರಸಾದ್ ಕಾಂಚನ್ ಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕೃಷ್ಣಮೂರ್ತಿ ಆಚಾರ್ಯ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿ ಎಂಟು ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್, ಅಮೃತ್ ಶೆಣೈ, ಕೃಷ್ಣಮೂರ್ತಿ ಆಚಾರ್ಯ ಸಹಿತ ಎಂಟು ಮಂದಿ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದರು. ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಟಿಕೆಟ್ ಯುವ ಉದ್ಯಮಿ ಪ್ರಸಾದ್ ಕಾಂಚನ್ ಪಾಲಾಗಿದೆ.
ಇದರ ಬೆನ್ನಲ್ಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಅಸಮಾಧಾನ ಸ್ಫೋಟವಾಗಿದ್ದು ಪ್ರಬಲ ಆಕಾಂಕ್ಷಿ ಕೃಷ್ಣಮೂರ್ತಿ ಆಚಾರ್ಯ ಗುರುವಾರ ಸಂಜೆ ಬೆಂಬಲಿಗರ ಸಭೆ ನಡೆಸಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅಭಿಮಾನಿಗಳ ಸಭೆಯಲ್ಲಿ ಘೋಷಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು ವೈಯಕ್ತಿಕ ಕಾರಣಗಳಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಉಡುಪಿ ಮಠದ ಬಳಿಯ ಮಥುರಾ ಛತ್ರ ಹೊಟೇಲ್ ನಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ಮೊನ್ನೆ ಬಂದವರಿಗೆ ಟಿಕೆಟ್ ನೀಡಿ ನನಗೆ ಅನ್ಯಾಯ ಮಾಡಲಾಗಿದೆ. ಅಭಿಮಾನಿಗಳ ಸಹಕಾರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಸಭೆಯಲ್ಲಿ ನೂರಾರು ಮಂದಿ ಅಭಿಮಾನಿಗಳು ಸೇರಿದ್ದರು
Krishnamurthy Acharya, a ticket aspirant for the Congress party in the Udupi assembly constituency, has resigned from the party's primary membership. The announcement was made on Thursday, April 06.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm