ಬ್ರೇಕಿಂಗ್ ನ್ಯೂಸ್
10-04-23 12:00 pm Mangalore Correspondent ಕರಾವಳಿ
ಉಳ್ಳಾಲ, ಎ.10: ಟೈಲರಿಂಗ್ ವಸ್ತುಗಳ ಮಳಿಗೆ 'ಥ್ರೆಡ್ ಹೌಸ್' ಒಳಗಡೆಯೇ ಅದರ ಮಾಲಕ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.
ತೊಕ್ಕೊಟ್ಟಿನ ನ್ಯೂ ಥ್ರೆಡ್ ಹೌಸ್ ಮಾಲೀಕ ಕಣೀರು ತೋಟ, ಮಹಾಲಕ್ಷ್ಮಿ ಲೇ ಔಟ್ ನಿವಾಸಿ ಪ್ರವೀಣ್ ಆಳ್ವ( 44) ಆತ್ಮಹತ್ಯೆಗೈದ ದುರ್ದೈವಿ. ಇಂದು ಬೆಳಗ್ಗಿನ ಜಾವ ಸುಮಾರು 6 ಗಂಟೆಯ ಹೊತ್ತಿಗೆ ಅಂಗಡಿಗೆ ಬಂದ ಪ್ರವೀಣ್ ಎದುರಿನ ಶಟರ್ ಕೆಳಗೆಳೆದು ಶಾಲಿನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಪ್ರವೀಣ್ ಅವರ ಸ್ನೇಹಿತರೋರ್ವರು ಬಂದು ಶಟರ್ ಎತ್ತಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.



ಘಟನಾ ಸ್ಥಳದಲ್ಲಿ ಪ್ರವೀಣ್ ಅವರು ಬರೆದಿರುವ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ನನ್ನ ಸಾಲಕ್ಕೆ ನಾನೇ ಕಾರಣ, ಅಮ್ಮ, ಪತ್ನಿ , ಮಗನಲ್ಲಿ ಸಾರಿ ಅಂತ ಉಲ್ಲೇಖಿಸಿದ್ದಾರೆ. ಪ್ರವೀಣ್ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ತೊಡಗಿದ್ದು ನಿನ್ನೆ ರಾತ್ರಿಯ ಐಪಿಎಲ್ ಪಂದ್ಯದಲ್ಲಿ ಕೈಸುಟ್ಟುಕೊಂಡು ಆತ್ಮಹತ್ಯೆ ನಿರ್ಧಾರ ಕೈಗೊಂಡಿರಬಹುದೆಂದು ಅವರನ್ನ ಹತ್ತಿರದಿಂದ ಬಲ್ಲವರು ತಿಳಿಸಿದ್ದಾರೆ. ಮೃತರು ತಾಯಿ , ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
Mangalore Man commits suicide inside his own shop at Ullal, cricket beating loss suspected. The deceased has been identified as Praveen Alva(44).
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm