ಬ್ರೇಕಿಂಗ್ ನ್ಯೂಸ್
10-04-23 12:00 pm Mangalore Correspondent ಕರಾವಳಿ
ಉಳ್ಳಾಲ, ಎ.10: ಟೈಲರಿಂಗ್ ವಸ್ತುಗಳ ಮಳಿಗೆ 'ಥ್ರೆಡ್ ಹೌಸ್' ಒಳಗಡೆಯೇ ಅದರ ಮಾಲಕ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.
ತೊಕ್ಕೊಟ್ಟಿನ ನ್ಯೂ ಥ್ರೆಡ್ ಹೌಸ್ ಮಾಲೀಕ ಕಣೀರು ತೋಟ, ಮಹಾಲಕ್ಷ್ಮಿ ಲೇ ಔಟ್ ನಿವಾಸಿ ಪ್ರವೀಣ್ ಆಳ್ವ( 44) ಆತ್ಮಹತ್ಯೆಗೈದ ದುರ್ದೈವಿ. ಇಂದು ಬೆಳಗ್ಗಿನ ಜಾವ ಸುಮಾರು 6 ಗಂಟೆಯ ಹೊತ್ತಿಗೆ ಅಂಗಡಿಗೆ ಬಂದ ಪ್ರವೀಣ್ ಎದುರಿನ ಶಟರ್ ಕೆಳಗೆಳೆದು ಶಾಲಿನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಪ್ರವೀಣ್ ಅವರ ಸ್ನೇಹಿತರೋರ್ವರು ಬಂದು ಶಟರ್ ಎತ್ತಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.



ಘಟನಾ ಸ್ಥಳದಲ್ಲಿ ಪ್ರವೀಣ್ ಅವರು ಬರೆದಿರುವ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ನನ್ನ ಸಾಲಕ್ಕೆ ನಾನೇ ಕಾರಣ, ಅಮ್ಮ, ಪತ್ನಿ , ಮಗನಲ್ಲಿ ಸಾರಿ ಅಂತ ಉಲ್ಲೇಖಿಸಿದ್ದಾರೆ. ಪ್ರವೀಣ್ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ತೊಡಗಿದ್ದು ನಿನ್ನೆ ರಾತ್ರಿಯ ಐಪಿಎಲ್ ಪಂದ್ಯದಲ್ಲಿ ಕೈಸುಟ್ಟುಕೊಂಡು ಆತ್ಮಹತ್ಯೆ ನಿರ್ಧಾರ ಕೈಗೊಂಡಿರಬಹುದೆಂದು ಅವರನ್ನ ಹತ್ತಿರದಿಂದ ಬಲ್ಲವರು ತಿಳಿಸಿದ್ದಾರೆ. ಮೃತರು ತಾಯಿ , ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
Mangalore Man commits suicide inside his own shop at Ullal, cricket beating loss suspected. The deceased has been identified as Praveen Alva(44).
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm