ಬ್ರೇಕಿಂಗ್ ನ್ಯೂಸ್
12-04-23 11:55 am Udupi Correspondent ಕರಾವಳಿ
ಉಡುಪಿ, ಎ.12: ಪಕ್ಷ ನಡೆಸಿಕೊಂಡ ರೀತಿ ಬಗ್ಗೆ ನನಗೆ ಬೇಸರ ಇದೆ. ಸೌಜನ್ಯಕ್ಕೂ ಯಾವುದೇ ನಾಯಕರು ಕರೆ ಮಾಡಿಲ್ಲ. ನನ್ನ ಅಭಿಪ್ರಾಯ ಕೇಳಿಲ್ಲ. ಅಮಿತ್ ಷಾ ಬೇಡ, ಜಿಲ್ಲಾಧ್ಯಕ್ಷರು ಹೇಳುತ್ತಿದ್ದರೂ ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ನೋವು ಹೇಳಿಕೊಂಡಿದ್ದಾರೆ.
ಉಡುಪಿ ಕ್ಷೇತ್ರದಲ್ಲಿ ತನಗೆ ಟಿಕೆಟ್ ಮಿಸ್ ಆಗಿರುವ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಭಟ್, ತನಗೆ ಯಾಕೆ ಟಿಕೆಟ್ ತಪ್ಪಿದೆ ಎಂಬ ಬಗ್ಗೆ ಕಾರಣ ಕೊಟ್ಟಿಲ್ಲ. ಟಿಕೆಟ್ ಸಿಗುವ ಭರವಸೆ ಹೊಂದಿದ್ದೆ. ಜಾತಿಯ ಕಾರಣಕ್ಕೆ ಟಿಕೆಟ್ ತಪ್ಪಿರಬಹುದು. ಆದರೆ ನಾಯಕರು ನನ್ನನ್ನು ಈ ರೀತಿ ನಡೆಸಿಕೊಂಡದ್ದು ಬೇಸರ ತಂದಿದೆ. ಜಿಲ್ಲಾಧ್ಯಕ್ಷ ಒಂದು ಮಾತು ಹೇಳುತ್ತಿದ್ದರೂ, ನಿವೃತ್ತಿ ಹೇಳ್ತಾ ಇದ್ದೆ. ದಿಢೀರ್ ಆಗಿ ಬೇರೆಯವರಿಗೆ ಟಿಕೆಟ್ ನೀಡಿದ್ದಾರೆ. ಉಡುಪಿಯಲ್ಲಿ ಯಾರು ನಿಂತರೂ ಗೆಲ್ಲುವಷ್ಟರ ಮಟ್ಟಿಗೆ ಕ್ಷೇತ್ರವನ್ನು ತಂದು ನಿಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.
![]()
ಬೇರೆ ಪಕ್ಷಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ, ಬೇರೆ ಪಕ್ಷಕ್ಕೆ ಹೋಗಲ್ಲ. ಆದರೆ ಮುಂದೇನು ಮಾಡಬೇಕು ಎಂಬ ಬಗ್ಗೆ ಆಪ್ತರ ಜೊತೆ ಚರ್ಚಿಸಿ ನಿರ್ಧರಿಸುತ್ತೇನೆ. ಪಕ್ಷ ಈ ರೀತಿ ಮಾಡಿದ್ದು ನನಗೆ ನೋವು ತರಿಸಿದೆ ಎಂದಿದ್ದಾರೆ. ಉಡುಪಿಯಲ್ಲಿ ಹಾಲಿ ಶಾಸಕ ರಘುಪತಿ ಭಟ್ ಬದಲು ಮೀನುಗಾರ ಸಮುದಾಯದ ಯಶಪಾಲ್ ಸುವರ್ಣಗೆ ಟಿಕೆಟ್ ನೀಡಲಾಗಿದೆ. ಕುಂದಾಪುರದಲ್ಲಿ ಬ್ರಾಹ್ಮಣ ಸಮುದಾಯದ ಕಿರಣ್ ಕೊಡ್ಗಿ ಟಿಕೆಟ್ ಪಡೆದಲ್ಲಿ ರಘುಪತಿ ಭಟ್ ಸ್ಥಾನ ಕಳಕೊಳ್ಳುತ್ತಾರೆ ಎಂಬ ವದಂತಿ ಈ ಹಿಂದೆಯೇ ಹರಡಿತ್ತು.
Udupi MLA Raghupati Bhat disappointed after BJP announce udupi ticket to Yashpal Suvarna says i would have rather resigned from party.Following the announcement of BJP candidates for Udupi and other constituencies in the state, sources close to Bhat say that he may consider contesting the upcoming assembly election as an independent candidate.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm