ಬ್ರೇಕಿಂಗ್ ನ್ಯೂಸ್
12-04-23 11:55 am Udupi Correspondent ಕರಾವಳಿ
ಉಡುಪಿ, ಎ.12: ಪಕ್ಷ ನಡೆಸಿಕೊಂಡ ರೀತಿ ಬಗ್ಗೆ ನನಗೆ ಬೇಸರ ಇದೆ. ಸೌಜನ್ಯಕ್ಕೂ ಯಾವುದೇ ನಾಯಕರು ಕರೆ ಮಾಡಿಲ್ಲ. ನನ್ನ ಅಭಿಪ್ರಾಯ ಕೇಳಿಲ್ಲ. ಅಮಿತ್ ಷಾ ಬೇಡ, ಜಿಲ್ಲಾಧ್ಯಕ್ಷರು ಹೇಳುತ್ತಿದ್ದರೂ ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ನೋವು ಹೇಳಿಕೊಂಡಿದ್ದಾರೆ.
ಉಡುಪಿ ಕ್ಷೇತ್ರದಲ್ಲಿ ತನಗೆ ಟಿಕೆಟ್ ಮಿಸ್ ಆಗಿರುವ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಭಟ್, ತನಗೆ ಯಾಕೆ ಟಿಕೆಟ್ ತಪ್ಪಿದೆ ಎಂಬ ಬಗ್ಗೆ ಕಾರಣ ಕೊಟ್ಟಿಲ್ಲ. ಟಿಕೆಟ್ ಸಿಗುವ ಭರವಸೆ ಹೊಂದಿದ್ದೆ. ಜಾತಿಯ ಕಾರಣಕ್ಕೆ ಟಿಕೆಟ್ ತಪ್ಪಿರಬಹುದು. ಆದರೆ ನಾಯಕರು ನನ್ನನ್ನು ಈ ರೀತಿ ನಡೆಸಿಕೊಂಡದ್ದು ಬೇಸರ ತಂದಿದೆ. ಜಿಲ್ಲಾಧ್ಯಕ್ಷ ಒಂದು ಮಾತು ಹೇಳುತ್ತಿದ್ದರೂ, ನಿವೃತ್ತಿ ಹೇಳ್ತಾ ಇದ್ದೆ. ದಿಢೀರ್ ಆಗಿ ಬೇರೆಯವರಿಗೆ ಟಿಕೆಟ್ ನೀಡಿದ್ದಾರೆ. ಉಡುಪಿಯಲ್ಲಿ ಯಾರು ನಿಂತರೂ ಗೆಲ್ಲುವಷ್ಟರ ಮಟ್ಟಿಗೆ ಕ್ಷೇತ್ರವನ್ನು ತಂದು ನಿಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.
ಬೇರೆ ಪಕ್ಷಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ, ಬೇರೆ ಪಕ್ಷಕ್ಕೆ ಹೋಗಲ್ಲ. ಆದರೆ ಮುಂದೇನು ಮಾಡಬೇಕು ಎಂಬ ಬಗ್ಗೆ ಆಪ್ತರ ಜೊತೆ ಚರ್ಚಿಸಿ ನಿರ್ಧರಿಸುತ್ತೇನೆ. ಪಕ್ಷ ಈ ರೀತಿ ಮಾಡಿದ್ದು ನನಗೆ ನೋವು ತರಿಸಿದೆ ಎಂದಿದ್ದಾರೆ. ಉಡುಪಿಯಲ್ಲಿ ಹಾಲಿ ಶಾಸಕ ರಘುಪತಿ ಭಟ್ ಬದಲು ಮೀನುಗಾರ ಸಮುದಾಯದ ಯಶಪಾಲ್ ಸುವರ್ಣಗೆ ಟಿಕೆಟ್ ನೀಡಲಾಗಿದೆ. ಕುಂದಾಪುರದಲ್ಲಿ ಬ್ರಾಹ್ಮಣ ಸಮುದಾಯದ ಕಿರಣ್ ಕೊಡ್ಗಿ ಟಿಕೆಟ್ ಪಡೆದಲ್ಲಿ ರಘುಪತಿ ಭಟ್ ಸ್ಥಾನ ಕಳಕೊಳ್ಳುತ್ತಾರೆ ಎಂಬ ವದಂತಿ ಈ ಹಿಂದೆಯೇ ಹರಡಿತ್ತು.
Udupi MLA Raghupati Bhat disappointed after BJP announce udupi ticket to Yashpal Suvarna says i would have rather resigned from party.Following the announcement of BJP candidates for Udupi and other constituencies in the state, sources close to Bhat say that he may consider contesting the upcoming assembly election as an independent candidate.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am