ಬ್ರೇಕಿಂಗ್ ನ್ಯೂಸ್
12-04-23 04:39 pm Mangaluru Correspondent ಕರಾವಳಿ
ಉಳ್ಳಾಲ, ಎ.12: ಆಕಸ್ಮಿಕ ಬೆಂಕಿ ಅನಾಹುತದಿಂದ ನಾಡದೋಣಿ ಮೀನುಗಾರರ ಬಲೆಗಳು ಸುಟ್ಟು ಕರಕಲಾದ ಘಟನೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದ್ದು 15 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.
ಬುಧವಾರ ಮಧ್ಯಾಹ್ನದ ವೇಳೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯ ನಾಡ ದೋಣಿಗಳ ಶೆಡ್ ಹತ್ತಿರ ಇರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಬಲೆಗೆ ಬೆಂಕಿ ತಗುಲಿದ್ದು ಬಲೆಗಳು ಸುಟ್ಟು ಕರಕಲಾಗಿವೆ. ಬಿಸಿಲಿನ ಜಳದಿಂದ ಬೆಂಕಿ ಹತ್ತಿಕೊಂಡಿದೆಯಾ ಅಥವಾ ಕಿಡಿಗೇಡಿಗಳ ಕೃತ್ಯದಿಂದ ಘಟನೆ ಸಂಭವಿಸಿದೆಯಾ ಎನ್ನುವ ಬಗ್ಗೆ ಶಂಕೆ ವ್ಯಕ್ತವಾಗಿದೆ.




ನಾಡದೋಣಿ ಮೀನುಗಾರರಾದ ಹೇಮಂತ್ ಉಚ್ಚಿಲ, ಸಂತೋಷ್ ಉಚ್ಚಿಲ, ಸಾಧನ ಉಚ್ಚಿಲ, ಶೇಖರ್ ಸೋಮೇಶ್ವರ, ಯೋಗೀಶ್ ಸೋಮೇಶ್ವರ ಅವರ ಮೀನಿನ ಬಲೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಕಳೆದ ಮಾರ್ಚ್ ತಿಂಗಳಲ್ಲೂ ಇದೇ ಪ್ರದೇಶದಲ್ಲಿ ಎರಡು ನಾಡ ದೋಣಿ ಮತ್ತು ಅದರಲ್ಲಿದ್ದ ಮೀನಿನ ಬಲೆಗಳು ಬೆಂಕಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು. ಸ್ಥಳಕ್ಕೆ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ ಭೇಟಿ ನೀಡಿ ಬಡ ಮೀನುಗಾರರಿಗೆ ಶೀಘ್ರವೇ ಸೂಕ್ತ ಪರಿಹಾರ ತೆಗೆಸಿ ಕೊಡುವಂತೆ ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ
Mangalore Sudden Fire at Someshwar in Rudrapaade, 15 lakh worth fishing nets destroyed.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm