ಬ್ರೇಕಿಂಗ್ ನ್ಯೂಸ್
26-10-20 12:00 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 26: ಇಲಿಗಳನ್ನು ಕೊಲ್ಲಲು ವಿಷ ಬೆರೆಸಿ ಇಟ್ಟಿದ್ದ ಪಪ್ಪಾಯಿ ಹಣ್ಣನ್ನು ತಿಂದು ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಕುದಿ ಗ್ರಾಮದ ದೇವರಗುಂಡ ಎಂಬಲ್ಲಿ ನಡೆದಿದೆ.
ದೇವರಗುಂಡ ನಿವಾಸಿ ವಾಮನ ನಾಯ್ಕ ಎಂಬವರ ಪತ್ನಿ ಶ್ರೀಮತಿ(43) ಮೃತಪಟ್ಟ ಮಹಿಳೆ. ಘಟನೆ ಬಗ್ಗೆ ಮೃತರ ಪುತ್ರಿ ವಿದ್ಯಾಶ್ರೀ ನೀಡಿರುವ ದೂರಿನಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಪರೀತ ಇಲಿಗಳ ಕಾಟ ಇರುವುದರಿಂದ ಅ.19ರಂದು ಪಪ್ಪಾಯಿ ಹಣ್ಣಿನಲ್ಲಿ ವಿಷ ಬೆರೆಸಿ ಇಡಲಾಗಿತ್ತು. ಇದರ ಅರಿವಿಲ್ಲದೆ ತನ್ನ ತಾಯಿ ಪಪ್ಪಾಯಿ ಹಣ್ಣಿನ ತುಂಡುಗಳನ್ನು ತಿಂದಿದ್ದಾರೆ. ಇದರಿಂದ ಮರುದಿನ ಅವರಿಗೆ ಹೊಟ್ಟೆನೋವು ಕಾಣಿಸಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮತಿ ಚಿಕಿತ್ಸೆಗೆ ಸ್ಪಂದಿಸದೆ ಅ.24ರಂದು ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Woman dies after eating Papaya which had rat poison in it. The deceased has been identified as Shrimathi (43) from Udupi.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm