ಬ್ರೇಕಿಂಗ್ ನ್ಯೂಸ್
14-04-23 04:18 pm Mangalore Correspondent ಕರಾವಳಿ
ಸುಳ್ಯ, ಎ.14 : ದಿಢೀರ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದ ಸುಳ್ಯ ಶಾಸಕ ಅಂಗಾರ ಎರಡೇ ದಿನದಲ್ಲಿ ಉಲ್ಟಾ ಹೊಡೆದಿದ್ದಾರೆ. ಬಿಜೆಪಿ ಟಿಕೆಟ್ ಕೈತಪ್ಪಿದ ನೋವಿನಿಂದ ನಾನು ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೆ. ಆದರೆ ನಂತರದಲ್ಲಿ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಅಭ್ಯರ್ಥಿ ಭಾಗೀರಥಿ ಗೆಲ್ಲಿಸಲು ಪ್ರಚಾರ ನಡೆಸುತ್ತೇನೆ ಎಂದು ಎಸ್.ಅಂಗಾರ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನೋವಿನಿಂದಷ್ಟೇ ಆ ರೀತಿ ಹೇಳಿಕೆ ಕೊಟ್ಟಿದ್ದೆ. ಅದನ್ನು ಪೂರ್ತಿಯಾಗಿ ಹಿಂಪಡೆಯುತ್ತೇನೆ. ಪಕ್ಷ ನನಗೆ ಸುದೀರ್ಘ ಅವಧಿಗೆ ಅವಕಾಶ ಕೊಟ್ಟಿದೆ. ಈಗ ಭಾಗೀರಥಿ ಅವರಿಗೆ ಅವಕಾಶ ಕೊಟ್ಟಿದ್ದು ಅವರ ಪರವಾಗಿ ಪ್ರಚಾರಕ್ಕೆ ಹೋಗುತ್ತೇನೆ. ಅವರನ್ನು ಗೆಲ್ಲಿಸುವುದು ನನ್ನ ಹೊಣೆಗಾರಿಕೆ ಎಂದರು.
ಈ ಹಿಂದೆ 1989 ರಿಂದ ನಿರಂತರ ಏಳು ಬಾರಿ ನನಗೆ ಪಕ್ಷ ಅವಕಾಶ ಕೊಟ್ಟಿದೆ. ನಾನೆಂದೂ ನನಗೆ ಬೇಕು ಎಂದು ಕೇಳಿದವನಲ್ಲ. ಶಾಸಕನಾಗಿಯೂ ಲಾಬಿ ನಡೆಸಿದ್ದಿಲ್ಲ. ಸಾರ್ವಜನಿಕ ಜೀವನದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮಾಡಿದವನಲ್ಲ. ಈ ಬಾರಿಯೂ ಪಕ್ಷ ಅವಕಾಶ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದಿದ್ದೆ ಅಷ್ಟೇ. ಎಪ್ರಿಲ್ 11ರಂದು ರಾತ್ರಿ ಟಿವಿ ನೋಡಿದಾಗ ಆಘಾತವಾಗಿತ್ತು. ಹಾಗಾಗಿ ಮರುದಿನ ರಾಜಕೀಯ ನಿವೃತ್ತಿಯ ಮಾತನಾಡಿದ್ದೆ. ಆದರೆ ಪಕ್ಷವನ್ನು ಬಿಟ್ಟು ಕೊಡುವುದಿಲ್ಲ. ಪಕ್ಷ ಗೆಲ್ಲಿಸುವುದೇ ನನ್ನ ಗುರಿ ಎಂದರು.
Two days after announcing his resignation from active politics, Bharatiya Janata Party (BJP) MLA S Angara on Friday said he made a hasty statement and will now focus on the candidature of Bhagirathi Murulya.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm