ಬ್ರೇಕಿಂಗ್ ನ್ಯೂಸ್
14-04-23 04:18 pm Mangalore Correspondent ಕರಾವಳಿ
ಸುಳ್ಯ, ಎ.14 : ದಿಢೀರ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದ ಸುಳ್ಯ ಶಾಸಕ ಅಂಗಾರ ಎರಡೇ ದಿನದಲ್ಲಿ ಉಲ್ಟಾ ಹೊಡೆದಿದ್ದಾರೆ. ಬಿಜೆಪಿ ಟಿಕೆಟ್ ಕೈತಪ್ಪಿದ ನೋವಿನಿಂದ ನಾನು ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೆ. ಆದರೆ ನಂತರದಲ್ಲಿ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಅಭ್ಯರ್ಥಿ ಭಾಗೀರಥಿ ಗೆಲ್ಲಿಸಲು ಪ್ರಚಾರ ನಡೆಸುತ್ತೇನೆ ಎಂದು ಎಸ್.ಅಂಗಾರ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನೋವಿನಿಂದಷ್ಟೇ ಆ ರೀತಿ ಹೇಳಿಕೆ ಕೊಟ್ಟಿದ್ದೆ. ಅದನ್ನು ಪೂರ್ತಿಯಾಗಿ ಹಿಂಪಡೆಯುತ್ತೇನೆ. ಪಕ್ಷ ನನಗೆ ಸುದೀರ್ಘ ಅವಧಿಗೆ ಅವಕಾಶ ಕೊಟ್ಟಿದೆ. ಈಗ ಭಾಗೀರಥಿ ಅವರಿಗೆ ಅವಕಾಶ ಕೊಟ್ಟಿದ್ದು ಅವರ ಪರವಾಗಿ ಪ್ರಚಾರಕ್ಕೆ ಹೋಗುತ್ತೇನೆ. ಅವರನ್ನು ಗೆಲ್ಲಿಸುವುದು ನನ್ನ ಹೊಣೆಗಾರಿಕೆ ಎಂದರು.
ಈ ಹಿಂದೆ 1989 ರಿಂದ ನಿರಂತರ ಏಳು ಬಾರಿ ನನಗೆ ಪಕ್ಷ ಅವಕಾಶ ಕೊಟ್ಟಿದೆ. ನಾನೆಂದೂ ನನಗೆ ಬೇಕು ಎಂದು ಕೇಳಿದವನಲ್ಲ. ಶಾಸಕನಾಗಿಯೂ ಲಾಬಿ ನಡೆಸಿದ್ದಿಲ್ಲ. ಸಾರ್ವಜನಿಕ ಜೀವನದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮಾಡಿದವನಲ್ಲ. ಈ ಬಾರಿಯೂ ಪಕ್ಷ ಅವಕಾಶ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದಿದ್ದೆ ಅಷ್ಟೇ. ಎಪ್ರಿಲ್ 11ರಂದು ರಾತ್ರಿ ಟಿವಿ ನೋಡಿದಾಗ ಆಘಾತವಾಗಿತ್ತು. ಹಾಗಾಗಿ ಮರುದಿನ ರಾಜಕೀಯ ನಿವೃತ್ತಿಯ ಮಾತನಾಡಿದ್ದೆ. ಆದರೆ ಪಕ್ಷವನ್ನು ಬಿಟ್ಟು ಕೊಡುವುದಿಲ್ಲ. ಪಕ್ಷ ಗೆಲ್ಲಿಸುವುದೇ ನನ್ನ ಗುರಿ ಎಂದರು.
Two days after announcing his resignation from active politics, Bharatiya Janata Party (BJP) MLA S Angara on Friday said he made a hasty statement and will now focus on the candidature of Bhagirathi Murulya.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm