ಬ್ರೇಕಿಂಗ್ ನ್ಯೂಸ್
15-04-23 12:44 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.15 : ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ನಟ ವಿಜಯ ರಾಘವೇಂದ್ರ ಎಂಟ್ರಿಯಾಗಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ನಟ ವಿಜಯ ರಾಘವೇಂದ್ರ ಬೆಂಬಲ ಸೂಚಿಸಿದ್ದು ಪ್ರಚಾರ ಆರಂಭಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಟ ವಿಜಯ ರಾಘವೇಂದ್ರ ಪತ್ನಿಯ ಸೋದರನಾಗಿದ್ದು ಸಂಬಂಧದಲ್ಲಿ ಬಾಮೈದ. ಹೀಗಾಗಿ ಕುಟುಂಬ ಸಮೇತರಾಗಿ ರಕ್ಷಿತ್ ಶಿವರಾಂ ಪರ ಬೆಂಬಲ ಸೂಚಿಸಲು ವಿಜಯ ರಾಘವೇಂದ್ರ ಬೆಳ್ತಂಗಡಿಗೆ ಆಗಮಿಸಿದ್ದಾರೆ. ಏಪ್ರಿಲ್ 17 ರಂದು ರಕ್ಷಿತ್ ನಾಮಪತ್ರ ಸಲ್ಲಿಸಲಿದ್ದು ಈ ವೇಳೆ ರಕ್ಷಿತ್ ಶಿವರಾಂ ಜೊತೆ ವಿಜಯ ರಾಘವೇಂದ್ರ ಸಾಥ್ ಕೊಡಲಿದ್ದಾರೆ.

ರಾಜಕೀಯ ಎಂಟ್ರಿ ಬಗ್ಗೆ ವಿಜಯ ರಾಘವೇಂದ್ರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ರಕ್ಷಿತ್ ಶಿವರಾಂ ನನ್ನ ಬಾಮೈದ. ಅವರ ಪರ ನಿಲ್ಲುವುದು ನನ್ನ ಕರ್ತವ್ಯವಾಗಿದ್ದು ನಾನು ರಕ್ಷಿತ್ ಶಿವರಾಂ ಪರವಾಗಿ ಬಂದಿದ್ದೇನೆ. ರಕ್ಷಿತ್ ಶಿವರಾಂ ನಮ್ಮ ಮನೆಯವರು. ನಾನು ರಕ್ಷಿತ್ ಅವರ ಪ್ರತಿ ಕೆಲಸದಲ್ಲಿ ಅವರ ಜೊತೆ ನಿಂತಿದ್ದೇನೆ. ಅವರು ನನ್ನ ಜೊತೆ ಬಲವಾಗಿ ನಿಂತಿದ್ದರು. ಅ ಪಕ್ಷ ಈ ಪಕ್ಷ ಅಂತ ಅಲ್ಲ ನಮಗೆ ರಕ್ಷಿತ್ ಮುಖ್ಯ ಎಂದು ನಟ ವಿಜಯ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.
Acror Vijay Raghavendra to campaign for Rakshith Shivaram in Belthangady.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm