ಬ್ರೇಕಿಂಗ್ ನ್ಯೂಸ್
15-04-23 12:44 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.15 : ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ನಟ ವಿಜಯ ರಾಘವೇಂದ್ರ ಎಂಟ್ರಿಯಾಗಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ನಟ ವಿಜಯ ರಾಘವೇಂದ್ರ ಬೆಂಬಲ ಸೂಚಿಸಿದ್ದು ಪ್ರಚಾರ ಆರಂಭಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಟ ವಿಜಯ ರಾಘವೇಂದ್ರ ಪತ್ನಿಯ ಸೋದರನಾಗಿದ್ದು ಸಂಬಂಧದಲ್ಲಿ ಬಾಮೈದ. ಹೀಗಾಗಿ ಕುಟುಂಬ ಸಮೇತರಾಗಿ ರಕ್ಷಿತ್ ಶಿವರಾಂ ಪರ ಬೆಂಬಲ ಸೂಚಿಸಲು ವಿಜಯ ರಾಘವೇಂದ್ರ ಬೆಳ್ತಂಗಡಿಗೆ ಆಗಮಿಸಿದ್ದಾರೆ. ಏಪ್ರಿಲ್ 17 ರಂದು ರಕ್ಷಿತ್ ನಾಮಪತ್ರ ಸಲ್ಲಿಸಲಿದ್ದು ಈ ವೇಳೆ ರಕ್ಷಿತ್ ಶಿವರಾಂ ಜೊತೆ ವಿಜಯ ರಾಘವೇಂದ್ರ ಸಾಥ್ ಕೊಡಲಿದ್ದಾರೆ.

ರಾಜಕೀಯ ಎಂಟ್ರಿ ಬಗ್ಗೆ ವಿಜಯ ರಾಘವೇಂದ್ರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ರಕ್ಷಿತ್ ಶಿವರಾಂ ನನ್ನ ಬಾಮೈದ. ಅವರ ಪರ ನಿಲ್ಲುವುದು ನನ್ನ ಕರ್ತವ್ಯವಾಗಿದ್ದು ನಾನು ರಕ್ಷಿತ್ ಶಿವರಾಂ ಪರವಾಗಿ ಬಂದಿದ್ದೇನೆ. ರಕ್ಷಿತ್ ಶಿವರಾಂ ನಮ್ಮ ಮನೆಯವರು. ನಾನು ರಕ್ಷಿತ್ ಅವರ ಪ್ರತಿ ಕೆಲಸದಲ್ಲಿ ಅವರ ಜೊತೆ ನಿಂತಿದ್ದೇನೆ. ಅವರು ನನ್ನ ಜೊತೆ ಬಲವಾಗಿ ನಿಂತಿದ್ದರು. ಅ ಪಕ್ಷ ಈ ಪಕ್ಷ ಅಂತ ಅಲ್ಲ ನಮಗೆ ರಕ್ಷಿತ್ ಮುಖ್ಯ ಎಂದು ನಟ ವಿಜಯ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.
Acror Vijay Raghavendra to campaign for Rakshith Shivaram in Belthangady.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm