ಬ್ರೇಕಿಂಗ್ ನ್ಯೂಸ್
15-04-23 12:44 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.15 : ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ನಟ ವಿಜಯ ರಾಘವೇಂದ್ರ ಎಂಟ್ರಿಯಾಗಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ನಟ ವಿಜಯ ರಾಘವೇಂದ್ರ ಬೆಂಬಲ ಸೂಚಿಸಿದ್ದು ಪ್ರಚಾರ ಆರಂಭಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಟ ವಿಜಯ ರಾಘವೇಂದ್ರ ಪತ್ನಿಯ ಸೋದರನಾಗಿದ್ದು ಸಂಬಂಧದಲ್ಲಿ ಬಾಮೈದ. ಹೀಗಾಗಿ ಕುಟುಂಬ ಸಮೇತರಾಗಿ ರಕ್ಷಿತ್ ಶಿವರಾಂ ಪರ ಬೆಂಬಲ ಸೂಚಿಸಲು ವಿಜಯ ರಾಘವೇಂದ್ರ ಬೆಳ್ತಂಗಡಿಗೆ ಆಗಮಿಸಿದ್ದಾರೆ. ಏಪ್ರಿಲ್ 17 ರಂದು ರಕ್ಷಿತ್ ನಾಮಪತ್ರ ಸಲ್ಲಿಸಲಿದ್ದು ಈ ವೇಳೆ ರಕ್ಷಿತ್ ಶಿವರಾಂ ಜೊತೆ ವಿಜಯ ರಾಘವೇಂದ್ರ ಸಾಥ್ ಕೊಡಲಿದ್ದಾರೆ.

ರಾಜಕೀಯ ಎಂಟ್ರಿ ಬಗ್ಗೆ ವಿಜಯ ರಾಘವೇಂದ್ರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ರಕ್ಷಿತ್ ಶಿವರಾಂ ನನ್ನ ಬಾಮೈದ. ಅವರ ಪರ ನಿಲ್ಲುವುದು ನನ್ನ ಕರ್ತವ್ಯವಾಗಿದ್ದು ನಾನು ರಕ್ಷಿತ್ ಶಿವರಾಂ ಪರವಾಗಿ ಬಂದಿದ್ದೇನೆ. ರಕ್ಷಿತ್ ಶಿವರಾಂ ನಮ್ಮ ಮನೆಯವರು. ನಾನು ರಕ್ಷಿತ್ ಅವರ ಪ್ರತಿ ಕೆಲಸದಲ್ಲಿ ಅವರ ಜೊತೆ ನಿಂತಿದ್ದೇನೆ. ಅವರು ನನ್ನ ಜೊತೆ ಬಲವಾಗಿ ನಿಂತಿದ್ದರು. ಅ ಪಕ್ಷ ಈ ಪಕ್ಷ ಅಂತ ಅಲ್ಲ ನಮಗೆ ರಕ್ಷಿತ್ ಮುಖ್ಯ ಎಂದು ನಟ ವಿಜಯ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.
Acror Vijay Raghavendra to campaign for Rakshith Shivaram in Belthangady.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm