ಬ್ರೇಕಿಂಗ್ ನ್ಯೂಸ್
17-04-23 02:06 pm Mangaluru Correspondent ಕರಾವಳಿ
ಪುತ್ತೂರು, ಎ.17: ಪುತ್ತೂರು ವಿಧಾನಸಭೆ ಕೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಹಿಂದು ಸಂಘಟನೆ ಮುಖಂಡ ಅರುಣ್ ಪುತ್ತಿಲ ಪುತ್ತೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪಕ್ಷೇತರನಾಗಿ ಸ್ಪರ್ಧಿಸಿರುವ ಅರುಣ್ ಪುತ್ತಿಲ 15 ಸಾವಿರಕ್ಕೂ ಹೆಚ್ಚು ಯುವ ಕಾರ್ಯಕರ್ತರ ಜೊತೆಗೆ ನಾಮಪತ್ರ ಸಲ್ಲಿಸಿದ್ದಾರೆ.





ಪುತ್ತೂರಿನ ದರ್ಬೆಯಿಂದ ಐದು ಕಿಮೀ ಉದ್ದದ ಮಿನಿ ವಿಧಾನಸೌಧದ ವರೆಗೆ ಪಾದಯಾತ್ರೆ ಜೊತೆಗೆ ಮೆರವಣಿಗೆಯಲ್ಲಿ ತೆರಳಿದ ಅರುಣ್ ಪುತ್ತಿಲ ಅವರನ್ನು ದಾರಿಯುದ್ದಕ್ಕೂ ಕಾರ್ಯಕರ್ತರು ಹೂವಿನ ಮಳೆಗರೆದು ಸ್ವಾಗತಿಸಿದರು.
ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಹಿಂದು ಮುಖಂಡ ಅರುಣ್ ಪುತ್ತಿಲ ಬಂಡಾಯ ಎದ್ದಿದ್ದು ಬಿಜೆಪಿ ವಿರುದ್ಧವೇ ತೊಡೆ ತಟ್ಟಿದ್ದಾರೆ.
Mangalore Thousnads gather in support of Arun Kumar Puthila in Puttur over nomination. Mr. Puthila said he decided to contest as independent in order to fight for the cause of Hindutva. “I have decided to contest as independent there was demand by Sangh Parivar leaders and activists that they need their representative in the Assembly.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm