ಬ್ರೇಕಿಂಗ್ ನ್ಯೂಸ್
17-04-23 09:34 pm Mangalore Correspondent ಕರಾವಳಿ
ಮೂಡುಬಿದ್ರೆ, ಎ.17: ಮೂಲ್ಕಿ– ಮೂಡುಬಿದಿರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರ್ಯಕರ್ತರ ಅದ್ದೂರಿ ಮೆರವಣಿಗೆಯಲ್ಲಿ ಬಂದು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷದ ಕಾರ್ಯಕರ್ತರ ಜೊತೆಗೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿದ ಮಿಥುನ್ ರೈ ಮೂಡುಬಿದ್ರೆ ತಾಲೂಕು ಆಡಳಿತಸೌಧಕ್ಕೆ ಬಂದು ನಾಮಪತ್ರ ಸಲ್ಲಿಸಿದರು. ಬೆಳಗ್ಗೆ ಮೂಡಬಿದ್ರೆ ಸ್ವರಾಜ್ಯ ಮೈದಾನದಲ್ಲಿರುವ ಮಹಮ್ಮಾಯಿ ದೇವರ ದರ್ಶನ ಪಡೆದ ಮಿಥುನ್ ರೈ, ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪ್ ನಲ್ಲಿ ಸಾಗಿ ಬಂದಿದ್ದು ದಾರಿಯುದ್ದಕ್ಕೂ ಹೂವಿನ ಹಾರ, ಹೂಮಳೆಗರೆದು ಮಿಥುನ್ ರೈಯನ್ನು ಸ್ವಾಗತಿಸಿದರು.



ಈ ವೇಳೆ ಮಾತನಾಡಿದ ಮಿಥುನ್ ರೈ, ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಸಂಘರ್ಷಕ್ಕೆ ನಿರುದ್ಯೋಗ ಸಮಸ್ಯೆಯೇ ಕಾರಣ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಚುನಾಯಿಸಿದಲ್ಲಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಸರಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಖಾಸಗಿ ಆಸ್ಪತ್ರೆಗೆ ಸಮಾನವಾದ ಚಿಕಿತ್ಸಾ ಸೌಲಭ್ಯ ಒದಗಿಸುವ ಸಂಕಲ್ಪ ತೊಟ್ಟಿದ್ದೇನೆ. ಜೊತೆಗೆ ಸಮಾಜದಲ್ಲಿ ದ್ವೇಷ ದೂರಮಾಡಿ ಸೌಹಾರ್ದ ವಾತಾವರಣ ಮೂಡಿಸುತ್ತೇನೆ ಎಂದು ಹೇಳಿದರು.
Mangalore, Moodbidri Congress candidate Mithun Rai files nomination, huge procession held
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm