ಬ್ರೇಕಿಂಗ್ ನ್ಯೂಸ್
17-04-23 09:34 pm Mangalore Correspondent ಕರಾವಳಿ
ಮೂಡುಬಿದ್ರೆ, ಎ.17: ಮೂಲ್ಕಿ– ಮೂಡುಬಿದಿರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರ್ಯಕರ್ತರ ಅದ್ದೂರಿ ಮೆರವಣಿಗೆಯಲ್ಲಿ ಬಂದು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷದ ಕಾರ್ಯಕರ್ತರ ಜೊತೆಗೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿದ ಮಿಥುನ್ ರೈ ಮೂಡುಬಿದ್ರೆ ತಾಲೂಕು ಆಡಳಿತಸೌಧಕ್ಕೆ ಬಂದು ನಾಮಪತ್ರ ಸಲ್ಲಿಸಿದರು. ಬೆಳಗ್ಗೆ ಮೂಡಬಿದ್ರೆ ಸ್ವರಾಜ್ಯ ಮೈದಾನದಲ್ಲಿರುವ ಮಹಮ್ಮಾಯಿ ದೇವರ ದರ್ಶನ ಪಡೆದ ಮಿಥುನ್ ರೈ, ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪ್ ನಲ್ಲಿ ಸಾಗಿ ಬಂದಿದ್ದು ದಾರಿಯುದ್ದಕ್ಕೂ ಹೂವಿನ ಹಾರ, ಹೂಮಳೆಗರೆದು ಮಿಥುನ್ ರೈಯನ್ನು ಸ್ವಾಗತಿಸಿದರು.



ಈ ವೇಳೆ ಮಾತನಾಡಿದ ಮಿಥುನ್ ರೈ, ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಸಂಘರ್ಷಕ್ಕೆ ನಿರುದ್ಯೋಗ ಸಮಸ್ಯೆಯೇ ಕಾರಣ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಚುನಾಯಿಸಿದಲ್ಲಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಸರಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಖಾಸಗಿ ಆಸ್ಪತ್ರೆಗೆ ಸಮಾನವಾದ ಚಿಕಿತ್ಸಾ ಸೌಲಭ್ಯ ಒದಗಿಸುವ ಸಂಕಲ್ಪ ತೊಟ್ಟಿದ್ದೇನೆ. ಜೊತೆಗೆ ಸಮಾಜದಲ್ಲಿ ದ್ವೇಷ ದೂರಮಾಡಿ ಸೌಹಾರ್ದ ವಾತಾವರಣ ಮೂಡಿಸುತ್ತೇನೆ ಎಂದು ಹೇಳಿದರು.
Mangalore, Moodbidri Congress candidate Mithun Rai files nomination, huge procession held
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm