ಬ್ರೇಕಿಂಗ್ ನ್ಯೂಸ್
18-04-23 04:37 pm Mangalore Correspondent ಕರಾವಳಿ
ಪುತ್ತೂರು, ಎ.18 : ಕುಕ್ಕೆ ಸುಬ್ರಹ್ಮಣ್ಯಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬದ ನಾಲ್ವರು ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದಲ್ಲಿ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯ ಹೊರಟಿದ್ದ ಆಲ್ಟೋ ಕಾರು ಮತ್ತು ತೂಫಾನ್ ಜೀಪು ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ. ಮಗು ಸಹಿತ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬೇಳೂರು ಮೂಲದ ಕಾರಿನಲ್ಲಿ ಕುಟುಂಬವೊಂದು ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದರು. ತೂಫಾನ್ ಜೀಪು ಕುಕ್ಕೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದಾಗ ನೆಟ್ಟಣ ಸೇತುವೆ ಬಳಿ ಅಪಘಾತಕ್ಕೀಡಾಗಿದೆ. ಅಪಘಾತದ ತೀವ್ರತೆಗೆ ಕಾರು ಮತ್ತು ಜೀಪು ರಸ್ತೆಯಿಂದ ಹೊರಕ್ಕೆಸೆಯಲ್ಪಟ್ಟು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಒರ್ವ ಮಹಿಳೆ ಮೃತಪಟ್ಟಿದ್ದಾರೆ.
ತೂಫನ್ ಜೀಪಿನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿದ್ದು ಅದರಲ್ಲಿದ್ದವರು ಹಾಸನ ಮೂಲದವರು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Accident, Four people died after two cars collided with each other here on Uppinangady-Subramanya near Nettana on Tuesday April 18 afternoon. An Alto car and a Toofan jeep collided head-on in the accident.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm