ಬ್ರೇಕಿಂಗ್ ನ್ಯೂಸ್
21-04-23 08:52 pm Mangalore Correspondent ಕರಾವಳಿ
ಮಂಗಳೂರು, ಎ.21: ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ ಕಾಮರ್ಸ್ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಉಡುಪಿ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು ಟಾಪರ್ ಆಗಿದ್ದಾರೆ. ಎಂಜಿಎಂ ಕಾಲೇಜಿನ ಸಾತ್ವಿಕ್ ಪದ್ಮನಾಭ ಭಟ್ 595 ಅಂಕ ಪಡೆದು ಎರಡನೇ ರ್ಯಾಂಕ್ ಪಡೆದಿದ್ದಾರೆ. ಪೂರ್ಣಪ್ರಜ್ಞಾ ಕಾಲೇಜಿನ ಜೆಸ್ವಿತಾ ಡಯಾಸ್ ಅವರು ಕೂಡ 595 ಅಂಕ ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಕುಂದಾಪುರದ ನೇಹಾ ಜೆ. ರಾವ್ 594 ಅಂಕಗಳ ಮೂಲಕ ಮೂರನೇ ರ್ಯಾಂಕ್ ಪಡೆದಿದ್ದಾರೆ. ಕಾರ್ಕಳದ ಜ್ಞಾನ ಸುಧಾ ಕಾಲೇಜಿನ ಸ್ಮಯಾ ಸದಾನಂದ ಮಾಬೆನ್ ಮೂರನೇ ಸ್ಥಾನ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಬೆಂಗಳೂರಿನ ಜಯನಗರದ ಎನ್ಎಂಕೆಆರ್ ವಿ ಕಾಲೇಜಿನ ತಬಸ್ಸುಮ್ ಶೇಕ್ 593 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ಬೆಂಗಳೂರಿನ ವಿಜ್ಞಾನ ಕೌಶಿಕ್ ಅವರು 596 ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ಟಾಪರ್ ಆಗಿದ್ದಾರೆ. ಒಟ್ಟು ಪಿಯು ಫಲಿತಾಂಶದಲ್ಲಿ 80.25 ಪರ್ಸೆಂಟ್ ವಿದ್ಯಾರ್ಥಿನಿಯರು ಪಾಸ್ ಆಗಿದ್ದರೆ, 69 ಪರ್ಸೆಂಟ್ ಹುಡುಗರು ಪರೀಕ್ಷೆ ಪಾಸ್ ಆಗಿದ್ದಾರೆ.
II PU results, DK stands first Moodbidri Alva College Ananya is the topper, 600 out of 600 marks. Four students from Udupi topped science stream. Sathwik Padmanabha Bhat of MGM College secured the second rank with 595 marks and Jesvita Dias of Poorna Prajna College secured second rank with 595 marks. Neha J Rao of Venkataramana College Kundapur got the third rank with 594 marks and Smaya Sadananda Maben of Jnana Sudha College, Karkala secured the third rank with 594 marks.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm