ಬ್ರೇಕಿಂಗ್ ನ್ಯೂಸ್
21-04-23 11:22 pm Mangaluru Correspondent ಕರಾವಳಿ
ಮಂಗಳೂರು, ಎ.21: ಎಂಡೋ ಸಲ್ಫಾನ್ ಸಂತ್ರಸ್ತರಾಗಿ ಅಂಗವೈಕಲ್ಯ ಎದುರಿಸುತ್ತಿರುವ ವಿದ್ಯಾರ್ಥಿಗಳಿಬ್ಬರು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಕಡಬ ತಾಲೂಕಿನ ರಾಮಕುಂಜ ಸೇವಾಭಾರತಿ ವಿದ್ಯಾಚೇತನ ವಿಶಿಷ್ಟ ಚೇತನ ಶಾಲೆಯಲ್ಲಿ ಕಲಿಯುತ್ತಿರುವ ಮೋಹನ ಮತ್ತು ಪದ್ಮಶೇಖರ ಎಂಬ ವಿದ್ಯಾರ್ಥಿಗಳು ಈ ಸಾಧನೆ ಮಾಡಿದವರು. ಅಣ್ಣು ಪೂಜಾರಿ ಮತ್ತು ವಾರಿಜಾ ದಂಪತಿಯ ಮಗ ಮೋಹನ ದೃಷ್ಟಿ ಸಮಸ್ಯೆ ಹೊಂದಿದ್ದು, ವಿಶೇಷ ಲಿಪಿಯನ್ನು ಬಳಸಿ ಪಿಯುಸಿ ಕಲಿತಿದ್ದಲ್ಲದೆ, ಉಪ್ಪಿನಂಗಡಿ ಕಾಲೇಜಿನಲ್ಲಿ ಪರೀಕ್ಷೆಯನ್ನೂ ಬರೆದಿದ್ದಾರೆ. ಇವರು ತನ್ನ ವೈಕಲ್ಯ ಮೆಟ್ಟಿ ನಿಂತು 74 ಶೇಕಡಾ ಅಂಕ ಪಡೆದು ಗಮನ ಸೆಳೆದಿದ್ದಾರೆ.
ನಾರಾಯಣ ಪೂಜಾರಿ ಮತ್ತು ಶ್ಯಾಮಲಾ ದಂಪತಿಯ ಪುತ್ರ ಪದ್ಮಶೇಖರ ಪರೀಕ್ಷೆ ಬರೆದು 54 ಪರ್ಸೆಂಟ್ ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸೇವಾ ಭಾರತಿ ಸಂಸ್ಥೆಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Kadaba two Endosulfan students score 74 percentage marks in PUC.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm