ಬ್ರೇಕಿಂಗ್ ನ್ಯೂಸ್
21-04-23 11:22 pm Mangaluru Correspondent ಕರಾವಳಿ
ಮಂಗಳೂರು, ಎ.21: ಎಂಡೋ ಸಲ್ಫಾನ್ ಸಂತ್ರಸ್ತರಾಗಿ ಅಂಗವೈಕಲ್ಯ ಎದುರಿಸುತ್ತಿರುವ ವಿದ್ಯಾರ್ಥಿಗಳಿಬ್ಬರು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಕಡಬ ತಾಲೂಕಿನ ರಾಮಕುಂಜ ಸೇವಾಭಾರತಿ ವಿದ್ಯಾಚೇತನ ವಿಶಿಷ್ಟ ಚೇತನ ಶಾಲೆಯಲ್ಲಿ ಕಲಿಯುತ್ತಿರುವ ಮೋಹನ ಮತ್ತು ಪದ್ಮಶೇಖರ ಎಂಬ ವಿದ್ಯಾರ್ಥಿಗಳು ಈ ಸಾಧನೆ ಮಾಡಿದವರು. ಅಣ್ಣು ಪೂಜಾರಿ ಮತ್ತು ವಾರಿಜಾ ದಂಪತಿಯ ಮಗ ಮೋಹನ ದೃಷ್ಟಿ ಸಮಸ್ಯೆ ಹೊಂದಿದ್ದು, ವಿಶೇಷ ಲಿಪಿಯನ್ನು ಬಳಸಿ ಪಿಯುಸಿ ಕಲಿತಿದ್ದಲ್ಲದೆ, ಉಪ್ಪಿನಂಗಡಿ ಕಾಲೇಜಿನಲ್ಲಿ ಪರೀಕ್ಷೆಯನ್ನೂ ಬರೆದಿದ್ದಾರೆ. ಇವರು ತನ್ನ ವೈಕಲ್ಯ ಮೆಟ್ಟಿ ನಿಂತು 74 ಶೇಕಡಾ ಅಂಕ ಪಡೆದು ಗಮನ ಸೆಳೆದಿದ್ದಾರೆ.
ನಾರಾಯಣ ಪೂಜಾರಿ ಮತ್ತು ಶ್ಯಾಮಲಾ ದಂಪತಿಯ ಪುತ್ರ ಪದ್ಮಶೇಖರ ಪರೀಕ್ಷೆ ಬರೆದು 54 ಪರ್ಸೆಂಟ್ ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸೇವಾ ಭಾರತಿ ಸಂಸ್ಥೆಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Kadaba two Endosulfan students score 74 percentage marks in PUC.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm