ಬ್ರೇಕಿಂಗ್ ನ್ಯೂಸ್
22-04-23 04:53 pm Mangalore Correspondent ಕರಾವಳಿ
ಮಂಗಳೂರು, ಎ.22 : ಚುನಾವಣೆ ಘೋಷಣೆ ಬೆನ್ನಲ್ಲೇ ರಾಜಕಾರಣಿಗಳು, ಚುನಾವಣೆ ಕಣಕ್ಕೆ ನಿಂತ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗುತ್ತಿದ್ದಾರೆ. ಇತ್ತೀಚೆಗೆ ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಕೋರ್ಟಿನಿಂದ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಮಾಡದಂತೆ ತಡೆಯಾಜ್ಞೆ ತಂದಿದ್ದರು. ಇದೀಗ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ವೇದವ್ಯಾಸ್ ಕಾಮತ್ ಸರದಿ.
ಬೇರೆ ಶಾಸಕರ ರೀತಿಯಲ್ಲೇ ವೇದವ್ಯಾಸ ಕಾಮತ್, ಮಂಗಳೂರು ಜೆಎಂಎಫ್ ಕೋರ್ಟಿನಿಂದ ತನ್ನ ವಿರುದ್ಧ ಮಾನಹಾನಿಕರ ವರದಿ, ಚಿತ್ರ, ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದು ಸುದ್ದಿಗೆ ಆಹಾರವಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕೆಲವು ಶಾಸಕರನ್ನು ಮಾನಹಾನಿ ಸುದ್ದಿ, ಎಡಿಟೆಡ್ ವಿಡಿಯೋ ಪ್ರಕಟಿಸುವ ಮೂಲಕ ಕೆಲವರು ಬ್ಲಾಕ್ಮೇಲ್ ಮಾಡುತ್ತಾರೆ ಎನ್ನಲಾಗುತ್ತದೆ. ಇದೇ ಕಾರಣಕ್ಕೆ ಈ ರೀತಿಯ ತಡೆಯಾಜ್ಞೆ ತಂದಿರುವುದಾಗಿ ಬಿಜೆಪಿ ಮೂಲಗಳ ಮಾಹಿತಿ.
ಆದರೆ ಚುನಾವಣೆ ಸಂದರ್ಭದಲ್ಲಿ ಈ ರೀತಿ ತಡೆಯಾಜ್ಞೆ ತರುವುದು ಜನರಲ್ಲಿ ಜಿಜ್ಞಾಸೆ ಹುಟ್ಟಿಸುತ್ತದೆ. ಏನೇ ವಿಚಾರ ಇದ್ದರೂ, ಚರ್ಚೆಗೆ ಕಾರಣವಾಗುತ್ತದೆ. ಶಾಸಕ ವೇದವ್ಯಾಸ ಕಾಮತ್ ಆಪ್ತರ ಬಳಿ ಈ ಬಗ್ಗೆ ಕೇಳಿದಾಗ, ಅವರನ್ನು ಕೊಲೆ ಆರೋಪಿಯೆಂದು ಬಿಂಬಿಸಿ ಜಾಲತಾಣದಲ್ಲಿ ಮಾನಹಾನಿ ಆಗುವ ರೀತಿ ಕೆಲವರು ಬಿಂಬಿಸುತ್ತಿದ್ದಾರಂತೆ. ಅದಕ್ಕಾಗಿ ತಡೆಯಾಜ್ಞೆ ತಂದಿದ್ದಾಗಿ ತಿಳಿಸಿದ್ದಾರೆ.
Mangalore BJP south MLA Vedavyas kamath brings Restraining Order against Media Houses after MLA Umanatha Kotian.The BJP Mangaluru South MLA should reveal the reason for bringing a restraining order against 67 media houses from publishing defamatory statements, photos, videos and articles.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm