ಬ್ರೇಕಿಂಗ್ ನ್ಯೂಸ್
27-10-20 12:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 27: ಪಿಲಿಕುಳ ನಿಸರ್ಗ ಧಾಮದಲ್ಲಿ ಕಳೆದ 18 ವರ್ಷಗಳಿಂದ ಜನರ ಆಕರ್ಷಣೆಗೆ ಕಾರಣವಾಗಿದ್ದ 21 ವರ್ಷ ಪ್ರಾಯದ ಹುಲಿ ವಿಕ್ರಮ್ ಸಾವನ್ನಪ್ಪಿದೆ.
2003ರಲ್ಲಿ ವಿಕ್ರಮ್, ನಾಲ್ಕು ವರ್ಷದ ಮರಿಯಾಗಿದ್ದ ಸಂದರ್ಭ ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಸಫಾರಿಯಿಂದ ತರಲಾಗಿತ್ತು. ಈ ಹುಲಿಗೆ ಪಿಲಿಕುಳ ಮೃಗಾಲಯದಲ್ಲಿ 10 ಮರಿಗಳಾಗಿದ್ದವು. ಕದಂಬ, ಕೃಷ್ಣ, ವಿನಯ, ಒಲಿವರ್, ಅಕ್ಷಯ, ಮಂಜು, ಅಮರ್, ಅಕ್ಬರ್, ಆ್ಯಂಟನಿ ಮತ್ತು ನಿಶಾ ಎಂಬ ಮರಿಗಳಾಗಿದ್ದು ಅವನ್ನು ರಾಜಸ್ಥಾನ, ಗುಜರಾತ್, ತೆಲಂಗಾಣ, ಆಂಧ್ರ ಪ್ರದೇಶ, ಮೈಸೂರು ಮೃಗಾಲಯಗಳಿಗೆ ರವಾನಿಸಲಾಗಿತ್ತು.

ವೀಕ್ಷಣೆಗೆ ಸುಲಭದಲ್ಲಿ ಸಿಗುತ್ತಿದ್ದ ವಿಕ್ರಮ್, ಎರಡು ತಿಂಗಳಿಂದ ವಯೋಸಹಜ ಕಾಯಿಲೆಗೆ ತುತ್ತಾಗಿತ್ತು. ವಯೋಸಹಜ ದೃಷ್ಟಿ ಹೀನತೆ, ಸಂಧಿವಾತ ಮತ್ತು ಮೂತ್ರಪಿಂಡಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಪಶು ವೈದ್ಯರು ಚಿಕಿತ್ಸೆ ನೀಡಿದ್ದರು. ಒಂದು ವಾರದಿಂದ ಆಹಾರ ತಿನ್ನದೆ ಕೃಶವಾಗಿದ್ದ ಹುಲಿಗೆ ಡ್ರಿಪ್ಸ್ ಮತ್ತು ಆ್ಯಂಟಿಬಯೋಟಿಕ್ ನೀಡಲಾಗುತ್ತಿತ್ತು ಎಂದು ಪಿಲಿಕುಳ ನಿಸರ್ಗಧಾಮದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ಮಾಹಿತಿ ನೀಡಿದ್ದಾರೆ.
Mangalore Pilikula Biological Park lost its star attraction – Vikram – a 21-year-old Royal Bengal tiger to age-related illness on Vijayadasami day.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm