ಬ್ರೇಕಿಂಗ್ ನ್ಯೂಸ್
27-10-20 12:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 27: ಪಿಲಿಕುಳ ನಿಸರ್ಗ ಧಾಮದಲ್ಲಿ ಕಳೆದ 18 ವರ್ಷಗಳಿಂದ ಜನರ ಆಕರ್ಷಣೆಗೆ ಕಾರಣವಾಗಿದ್ದ 21 ವರ್ಷ ಪ್ರಾಯದ ಹುಲಿ ವಿಕ್ರಮ್ ಸಾವನ್ನಪ್ಪಿದೆ.
2003ರಲ್ಲಿ ವಿಕ್ರಮ್, ನಾಲ್ಕು ವರ್ಷದ ಮರಿಯಾಗಿದ್ದ ಸಂದರ್ಭ ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಸಫಾರಿಯಿಂದ ತರಲಾಗಿತ್ತು. ಈ ಹುಲಿಗೆ ಪಿಲಿಕುಳ ಮೃಗಾಲಯದಲ್ಲಿ 10 ಮರಿಗಳಾಗಿದ್ದವು. ಕದಂಬ, ಕೃಷ್ಣ, ವಿನಯ, ಒಲಿವರ್, ಅಕ್ಷಯ, ಮಂಜು, ಅಮರ್, ಅಕ್ಬರ್, ಆ್ಯಂಟನಿ ಮತ್ತು ನಿಶಾ ಎಂಬ ಮರಿಗಳಾಗಿದ್ದು ಅವನ್ನು ರಾಜಸ್ಥಾನ, ಗುಜರಾತ್, ತೆಲಂಗಾಣ, ಆಂಧ್ರ ಪ್ರದೇಶ, ಮೈಸೂರು ಮೃಗಾಲಯಗಳಿಗೆ ರವಾನಿಸಲಾಗಿತ್ತು.

ವೀಕ್ಷಣೆಗೆ ಸುಲಭದಲ್ಲಿ ಸಿಗುತ್ತಿದ್ದ ವಿಕ್ರಮ್, ಎರಡು ತಿಂಗಳಿಂದ ವಯೋಸಹಜ ಕಾಯಿಲೆಗೆ ತುತ್ತಾಗಿತ್ತು. ವಯೋಸಹಜ ದೃಷ್ಟಿ ಹೀನತೆ, ಸಂಧಿವಾತ ಮತ್ತು ಮೂತ್ರಪಿಂಡಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಪಶು ವೈದ್ಯರು ಚಿಕಿತ್ಸೆ ನೀಡಿದ್ದರು. ಒಂದು ವಾರದಿಂದ ಆಹಾರ ತಿನ್ನದೆ ಕೃಶವಾಗಿದ್ದ ಹುಲಿಗೆ ಡ್ರಿಪ್ಸ್ ಮತ್ತು ಆ್ಯಂಟಿಬಯೋಟಿಕ್ ನೀಡಲಾಗುತ್ತಿತ್ತು ಎಂದು ಪಿಲಿಕುಳ ನಿಸರ್ಗಧಾಮದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ಮಾಹಿತಿ ನೀಡಿದ್ದಾರೆ.
Mangalore Pilikula Biological Park lost its star attraction – Vikram – a 21-year-old Royal Bengal tiger to age-related illness on Vijayadasami day.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am