ಬ್ರೇಕಿಂಗ್ ನ್ಯೂಸ್
22-04-23 10:23 pm Mangalore Correspondent ಕರಾವಳಿ
ಮಂಗಳೂರು, ಎ.22: ಮಂಗಳೂರು ಮೂಲದ ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಹರಕೆ ಅರ್ಪಿಸಿದ್ದಾರೆ.
ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ, ಇಬ್ಬರು ಮಕ್ಕಳು, ಸಹೋದರಿ ನಟಿ ಶಮಿತಾ ಶೆಟ್ಟಿ, ಶಿಲ್ಪಾ ಶೆಟ್ಟಿಯವರ ತಾಯಿ ಜೊತೆಗಿದ್ದರು. ಹೆಣ್ಣು ಮಗುವಿಗಾಗಿ ಹರಕೆ ಹೊತ್ತುಕೊಂಡಿದ್ದ ಶಿಲ್ಪಾ ಶೆಟ್ಟಿ, ಇಷ್ಟಾರ್ಥ ನೆರವೇರಿದ್ದಕ್ಕಾಗಿ ದಂಪತಿ ದೇವಿಗೆ ಸೀರೆ ಹರಕೆ ಒಪ್ಪಿಸಿದರು.

ಕಟೀಲು ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಪ್ರಸಾದ ನೀಡಿ ಹರಸಿದರು. ಅರ್ಚಕರಾದ ಅನಂತ ಆಸ್ರಣ್ಣ, ಶ್ರೀಹರಿ ಆಸ್ರಣ್ಣ, ವಕೀಲ ರವಿ ಪೂಜಾರಿ ಉಪಸ್ಥಿತರಿದ್ದರು. ಇದೇ ವೇಳೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೇಗುಲದ ನಾಗಸ್ವರ ವಾದಕರಾದ ಲಿಂಗಪ್ಪ ಸೇರಿಗಾರರ ವಾದ್ಯ ವಾದನವನ್ನು ಆಲಿಸಿದ ಶಿಲ್ಪಾ ಶೆಟ್ಟಿ ಹಾಗೂ ಶಮಿತಾ ಶೆಟ್ಟಿ ಕಟೀಲು ರಥಬೀದಿಯಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ಕೆಲಹೊತ್ತು ವೀಕ್ಷಿಸಿ, ವೇಷಗಳ ಪೋಟೋ ತೆಗೆದು ಸಂಭ್ರಮಿಸಿದರು.
#Mangalore #Bollywood actress #ShilpaShetty visits #KateelTemple with her family and offered prayers. She offered special pooja on behalf of her family. pic.twitter.com/pmboMvx6nV
— Headline Karnataka (@hknewsonline) April 22, 2023
Mangalore Bollywood actress Shilpa Shetty visits Kateel Temple with her family and offered prayers. She offered special pooja on behalf of her family.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm