ಬ್ರೇಕಿಂಗ್ ನ್ಯೂಸ್
24-04-23 11:25 am Udupi Correspondent ಕರಾವಳಿ
ಉಡುಪಿ, ಎ.24: ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ಯುವಕರು ಬೋಟ್ ಮಗುಚಿ ನೀರುಪಾಲಾದ ಘಟನೆ ಬ್ರಹ್ಮಾವರ ತಾಲೂಕಿನ ಹೂಡೆಯ ಕುಕ್ಕುಡ ಎಂಬಲ್ಲಿ ನಡೆದಿದೆ. ರಂಜಾನ್ ರಜೆ ಹಿನ್ನೆಲೆಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ಶೃಂಗೇರಿ ಮೂಲದ ಇಬ್ಬರು ಯುವಕರು ಮತ್ತು ಬ್ರಹ್ಮಾವರ ಹೂಡೆಯ ಇಬ್ಬರು ಯುವಕರು ಮೃತಪಟ್ಟವರು.
ಬ್ರಹ್ಮಾವರ ಹೂಡೆಯ ಫೈಜಾನ್, ಇಬಾದ್, ಇವರ ಸಂಬಂಧಿಕರಾದ ಶೃಂಗೇರಿ ಮೂಲದ ಸುಫಾನ್ ಮತ್ತು ಫರಾನ್ ಮೃತರು. ಇವರ ಜೊತೆಗಿದ್ದ ಇತರ ಮೂವರು ಯುವಕರು ಈಜಿ ದಡ ಸೇರಿದ್ದಾರೆ. ರಂಜಾನ್ ರಜೆ ಹಿನ್ನೆಲೆಯಲ್ಲಿ ಒಟ್ಟು ಏಳು ಯುವಕರು ಸೇರಿಕೊಂಡು ಸೋಮವಾರ ಸಂಜೆ ಹೂಡೆಯ ಗುಡ್ಡೇರಿ ಕಂಬಳದಿಂದ ಕುಕ್ಕುಡ ಕುದ್ರುವಿಗೆ ಬೋಟ್ ನಲ್ಲಿ ತೆರಳಿದ್ದರು. ಬೋಟ್ ನಲ್ಲಿ ಏಳು ಮಂದಿ ಇದ್ದ ಕಾರಣ ನಿಯಂತ್ರಣ ತಪ್ಪಿ ಬೋಟ್ ಮಗುಚಿದೆ ಎನ್ನಲಾಗುತ್ತಿದ್ದು ಏಳು ಮಂದಿಯೂ ನೀರಿಗೆ ಬಿದ್ದಿದ್ದಾರೆ. ಈ ವೇಳೆ, ನಾಲ್ವರು ನೀರಿನಲ್ಲಿ ಈಜಲಾಗದೆ ಮುಳುಗಿದ್ದಾರೆ.
ಹುಡುಕಾಟದ ಬಳಿಕ ರಾತ್ರಿ ವೇಳೆ ಮೂವರ ಮೃತದೇಹ ಪತ್ತೆಯಾಗಿದೆ. ಇನ್ನೊಬ್ಬ ಯುವಕ ಕಣ್ಮರೆಯಾಗಿದ್ದ. ಮೂವರು ಯುವಕರು ಒಂದೇ ಕುಟುಂಬದ ಸೋದರ, ಸೋದರಿಯರ ಮಕ್ಕಳಾಗಿದ್ದು ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
Three youths drowned and one went missing after being swept away by river current here on Sunday, April 23. The incident occurred in the Honnala river in Brahmavar. Ibaz, Fazan, Sufan, and Farhan had come to their relative's house in Hoode to celebrate Ramzan. On Sunday evening, they went fishing in a boat when they were washed away.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm