ಬ್ರೇಕಿಂಗ್ ನ್ಯೂಸ್
24-04-23 01:08 pm Mangalore Correspondent ಕರಾವಳಿ
ಉಳ್ಳಾಲ: ಎ.24 : ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ಎಸ್ಎಫ್ ನಾಯಕ ಅಲ್ತಾಫ್ ಕುಂಪಲ ಪಕ್ಷದ ಮುಖಂಡರಿಗೆ ಮಾಹಿತಿ ನೀಡದೆ ನಾಮಪತ್ರವನ್ನು ಹಿಂಪಡೆದಿದ್ದಾರೆ. ಅಲ್ಲದೆ ಅವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿರುವುದಾಗಿ ಪಕ್ಷದ ನಾಯಕರು ಆರೋಪಿಸಿದ್ದಾರೆ.
ಅಲ್ತಾಫ್ ಕುಂಪಲ ಹಲವು ವರ್ಷಗಳಿಂದ ಎಸ್ ಎಸ್ ಎಫ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಇತ್ತೀಚೆಗೆ ಜೆಡಿಎಸ್ ಪಕ್ಷದಲ್ಲಿ ಕಾಣಿಸಿಕೊಂಡ ಅವರು ವಿಧಾನ ಪರಿಷತ್ ಸದಸ್ಯ ಬಿ.ಎಂ ಫಾರುಕ್ ಅವರ ಮನವೊಲಿಸಿ ಜೆಡಿಎಸ್ ನಿಂದ ಉಳ್ಳಾಲ ಕ್ಷೇತ್ರದಿಂದ ಸ್ಪರ್ಧಿಸಲು ಬಿ ಫಾರಂ ಪಡೆದುಕೊಂಡಿದ್ದರು. ಉಳ್ಳಾಲ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಹಾಗೂ ಜಿಲ್ಲಾ ಮುಖಂಡರ ಜೊತೆಗೆ ನಾಮಪತ್ರ ಸಲ್ಲಿಸಿದ್ದ ಅವರು ಪ್ರಚಾರ ಕಾರ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ಎ.21 ರಂದು ಅಲ್ತಾಫ್ ಅವರು ತನ್ನ ಪಕ್ಷದ ಮುಖಂಡರುಗಳಿಗೆ ಮಾಹಿತಿಯೇ ಇಲ್ಲದೆ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದರು.
ಈ ಕುರಿತು ಎ.22 ರಂದು ತಾಲೂಕು ಚುನಾವಣಾ ಕಚೇರಿಯ ನೋಟೀಸು ಬೋರ್ಡಿನಲ್ಲಿ ಮಾಹಿತಿ ಹಾಕಲಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಜೆಡಿಎಸ್ ಮುಖಂಡರಿಗೆ ಮಾಹಿತಿ ನೀಡಿದ್ದಾರೆ. ಮುಖಂಡರು ಅಲ್ತಾಫ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಕಳೆದ ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಆಗಿದೆ.
Altaf Kumpala, a leader of SSF, who had filed nomination on JD(S) ticket from Ullal legislative constituency, withdrew the nomination on April 21 without informing party leaders. In addition, he has switched off his mobile phone as per the accusation made by JD(S) leaders. Altaf Kumpala was active in SSF for many years. Recently, he joined the JD(S) and got B form to contest from Ullal after convincing MLA B M Farooq.
27-08-25 03:17 pm
HK News Desk
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm