ಬ್ರೇಕಿಂಗ್ ನ್ಯೂಸ್
24-04-23 10:31 pm Mangalore Correspondent ಕರಾವಳಿ
ಉಳ್ಳಾಲ, ಎ.24: ಉಳ್ಳಾಲ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಾಟಕ್ಕಿಳಿದ ವೇಳೆ ನೀರುಪಾಲಾಗಿ ಮೃತಪಟ್ಟಿದ್ದು ,ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಮಳಲಿ ನಿವಾಸಿ ಖಾಲಿದ್(51) ಸಮುದ್ರಪಾಲಾದ ವ್ಯಕ್ತಿ. ಖಾಲಿದ್ ಅವರು ತನ್ನ ಪತ್ನಿ, ಮಗ, ಸಂಬಂಧಿ ಮಕ್ಕಳ ಜೊತೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ದರ್ಗಾ ಭೇಟಿ ಬಳಿಕ ಉಳ್ಳಾಲ ಬೀಚ್ ಗೆ ತೆರಳಿದ್ದರು. ಈ ವೇಳೆ ಖಾಲಿದ್ ಮಗನೊಂದಿಗೆ ನೀರಾಟವಾಡುತ್ತಿದ್ದ ವೇಳೆ ಅಬ್ಬರದ ಅಲೆಯೊಂದು ಖಾಲಿದನ್ನು ನೀರು ಪಾಲಾಗಿಸಿದೆ. ಸ್ಥಳದಲ್ಲಿದ್ದ ಈಜುಗಾರರು ಖಾಲಿದ್ ಅವರ ಮಗನನ್ನು ರಕ್ಷಿಸಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಜೆ ವೇಳೆ ಖಾಲಿದ್ ಅವರ ಮೃತದೇಹ ಸಮುದ್ರ ತೀರದಲ್ಲಿ ಸಿಕ್ಕಿದ್ದು ಉಳ್ಳಾಲ ಠಾಣೆ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
51 year old man drowns in Ullal beach in Mangalore. The deceased has been identified as Kalid (51).
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm