ಬ್ರೇಕಿಂಗ್ ನ್ಯೂಸ್
24-04-23 10:31 pm Mangalore Correspondent ಕರಾವಳಿ
ಉಳ್ಳಾಲ, ಎ.24: ಉಳ್ಳಾಲ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಾಟಕ್ಕಿಳಿದ ವೇಳೆ ನೀರುಪಾಲಾಗಿ ಮೃತಪಟ್ಟಿದ್ದು ,ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಮಳಲಿ ನಿವಾಸಿ ಖಾಲಿದ್(51) ಸಮುದ್ರಪಾಲಾದ ವ್ಯಕ್ತಿ. ಖಾಲಿದ್ ಅವರು ತನ್ನ ಪತ್ನಿ, ಮಗ, ಸಂಬಂಧಿ ಮಕ್ಕಳ ಜೊತೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ದರ್ಗಾ ಭೇಟಿ ಬಳಿಕ ಉಳ್ಳಾಲ ಬೀಚ್ ಗೆ ತೆರಳಿದ್ದರು. ಈ ವೇಳೆ ಖಾಲಿದ್ ಮಗನೊಂದಿಗೆ ನೀರಾಟವಾಡುತ್ತಿದ್ದ ವೇಳೆ ಅಬ್ಬರದ ಅಲೆಯೊಂದು ಖಾಲಿದನ್ನು ನೀರು ಪಾಲಾಗಿಸಿದೆ. ಸ್ಥಳದಲ್ಲಿದ್ದ ಈಜುಗಾರರು ಖಾಲಿದ್ ಅವರ ಮಗನನ್ನು ರಕ್ಷಿಸಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಜೆ ವೇಳೆ ಖಾಲಿದ್ ಅವರ ಮೃತದೇಹ ಸಮುದ್ರ ತೀರದಲ್ಲಿ ಸಿಕ್ಕಿದ್ದು ಉಳ್ಳಾಲ ಠಾಣೆ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
51 year old man drowns in Ullal beach in Mangalore. The deceased has been identified as Kalid (51).
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm